Webdunia - Bharat's app for daily news and videos

Install App

ಮೈಲಾರಲಿಂಗೇಶ್ವರ ದೇಗುಲಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡಿದ ಡಿಕೆಶಿ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 18 ಡಿಸೆಂಬರ್ 2020 (11:42 IST)
ಬಳ್ಳಾರಿ : ಪಾಪ ಪ್ರಾಯಶ್ಚಿತ್ತಕ್ಕಾಗಿ ಬಳ್ಳಾರಿ ಜಿಲ್ಲೆಯ ಮೈಲಾರಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿವಕುಮಾರ್  ಅವರು ಬೆಳ್ಳಿಯ ಹೆಲಿಕಾಪ್ಟರ್ ನೀಡಿ ಹರಕೆಯನ್ನು ತೀರಿಸಿದ್ದಾರೆ.

2018ರಲ್ಲಿ  ದೇಗಲಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿದ್ದ ಡಿಕೆಶಿ ಭಕ್ತರ ಚಿತ್ತಕ್ಕೆ ಭಂಗ ತಂದಿದ್ದರು. ಆ ವೇಳೆ ಡಿಕೆಶಿ ಜೊತೆ ಪರಮೇಶ್ವರ್ ನಾಯ್ಕ್ ಕೂಡ ಬಂದಿದ್ದರು. ಇದರಿಂದ  ದೇವರ ಶಾಪಕ್ಕೆ ಗುರಿಯಾಗಿದ್ದ ಕಾರಣ ಪರಮೇಶ್ವರ್ ನಾಯ್ಕ್ ಮಂತ್ರಿಗಿರಿ ಕಳೆದುಕೊಂಡರು, ಡಿಕೆಶಿ ಜೈಲು ಸೇರಿದ್ರು.

ಹಾಗಾಗಿ ಇದು ಮೈಲಾರಲಿಂಗನ ಶಾಪ ಎಂದು ಧರ್ಮದರ್ಶಿ ಹೇಳಿದ ಹಿನ್ನಲೆಯಲ್ಲಿ. ಇಂದು ದೇವರ ದರ್ಶನ ಮಾಡಿದ ಡಿಕೆಶಿ  1 ಕೆಜಿ ತೂಕದ ಬೆಳ್ಳಿಯ ಹೆಲಿಕಾಪ್ಟರ್ ನೀಡಿ ಹರಕೆ ತೀರಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments