Webdunia - Bharat's app for daily news and videos

Install App

ಮೈತ್ರಿ ಸರ್ಕಾರದ ಸಂಪುಟ ಪುನಾರಚನೆಯ ಸುಳಿವು ನೀಡಿದ ದಿನೇಶ್‌ ಗುಂಡೂರಾವ್‌

Webdunia
ಶುಕ್ರವಾರ, 7 ಜೂನ್ 2019 (13:05 IST)
ಬೆಂಗಳೂರು : ಕರ್ನಾಟಕ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮೈತ್ರಿ ಸರ್ಕಾರದ ಸಂಪುಟ ಪುನಾರಚನೆಯ ಕುರಿತಾದ ಸ್ಪೋಟಕ ಮಾಹಿತಿಯಂದನ್ನು ಬಹಿರಂಗಪಡಿಸಿದ್ದಾರೆ.




ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗರೆಡ್ಡಿ ನಮ್ಮ ಸಂಯೋಜಕ ಸಮಿತಿ ಅಧ್ಯಕ್ಷರು, ಅವರಿಗೆ ಖಂಡಿತ ಅವಕಾಶ ಸಿಗಲಿದೆ. ಅವರ ಜೊತೆ ಬೇರೆಯವರಿಗೂ ಅವಕಾಶ ಸಿಗಲಿದೆ. ವಿ.ಮುನಿಯಪ್ಪ, ಅಮರೇಗೌಡ ಬಯ್ಯಾಪುರ ಅವರಿಗೂ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಶಿಸ್ತಿನಿಂದ ಇದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಸಚಿವ ಸಂಪುಟ ವಿಸ್ತರಣೆಯಾ, ಪುನರಚನೆಯಾ ಗೊತ್ತಿಲ್ಲ ಆದರೆ ಸರಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳು ವಿಸ್ತರಣೆಯಾದ್ರೆ ಇಬ್ಬರಿಗೆ ಅವಕಾಶ ಸಿಗಲಿದೆ, ಪುನಾರಚನೆಯಾದರೆ ಪಕ್ಷದಲ್ಲಿ ಹಲವರಿಗೆ ಸ್ಥಾನ ಸಿಗಲಿದೆ ಎಂಬ ವಿಚಾರವನ್ನು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments