Webdunia - Bharat's app for daily news and videos

Install App

ಮೈತ್ರಿ ಸರ್ಕಾರದ ಸಂಪುಟ ಪುನಾರಚನೆಯ ಸುಳಿವು ನೀಡಿದ ದಿನೇಶ್‌ ಗುಂಡೂರಾವ್‌

Webdunia
ಶುಕ್ರವಾರ, 7 ಜೂನ್ 2019 (13:05 IST)
ಬೆಂಗಳೂರು : ಕರ್ನಾಟಕ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮೈತ್ರಿ ಸರ್ಕಾರದ ಸಂಪುಟ ಪುನಾರಚನೆಯ ಕುರಿತಾದ ಸ್ಪೋಟಕ ಮಾಹಿತಿಯಂದನ್ನು ಬಹಿರಂಗಪಡಿಸಿದ್ದಾರೆ.




ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗರೆಡ್ಡಿ ನಮ್ಮ ಸಂಯೋಜಕ ಸಮಿತಿ ಅಧ್ಯಕ್ಷರು, ಅವರಿಗೆ ಖಂಡಿತ ಅವಕಾಶ ಸಿಗಲಿದೆ. ಅವರ ಜೊತೆ ಬೇರೆಯವರಿಗೂ ಅವಕಾಶ ಸಿಗಲಿದೆ. ವಿ.ಮುನಿಯಪ್ಪ, ಅಮರೇಗೌಡ ಬಯ್ಯಾಪುರ ಅವರಿಗೂ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಶಿಸ್ತಿನಿಂದ ಇದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಸಚಿವ ಸಂಪುಟ ವಿಸ್ತರಣೆಯಾ, ಪುನರಚನೆಯಾ ಗೊತ್ತಿಲ್ಲ ಆದರೆ ಸರಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳು ವಿಸ್ತರಣೆಯಾದ್ರೆ ಇಬ್ಬರಿಗೆ ಅವಕಾಶ ಸಿಗಲಿದೆ, ಪುನಾರಚನೆಯಾದರೆ ಪಕ್ಷದಲ್ಲಿ ಹಲವರಿಗೆ ಸ್ಥಾನ ಸಿಗಲಿದೆ ಎಂಬ ವಿಚಾರವನ್ನು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments