Webdunia - Bharat's app for daily news and videos

Install App

ವೀರ ಸಾವರ್ಕರ ಮಾಂಸ ತಿನ್ನುತ್ತಿದ್ದ ಬ್ರಾಹ್ಮಣ: ವಿವಾದ ಸೃಷ್ಟಿಸಿದ ಸಚಿವ ದಿನೇಶ್ ಗುಂಡೂರಾವ್

Krishnaveni K
ಗುರುವಾರ, 3 ಅಕ್ಟೋಬರ್ 2024 (13:37 IST)
ಬೆಂಗಳೂರು: ಕ್ರಾಂತಿಕಾರಿ ನಾಯಕ, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರು ಒಬ್ಬ ಬ್ರಾಹ್ಮಣ. ಆದರೆ ಮಾಂಸಾಹಾರ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೂ ವಿರೋಧವಾಗಿರಲಿಲ್ಲ ಎಂದು ಗಾಂಧಿ ಜಯಂತ್ರಿ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಿತ ಮಾತುಗಳನ್ನಾಡಿದ್ದಾರೆ.

ಅವರ ಈ ಹೇಳಿಕೆಗೆ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಅವರು ಮಾಡರ್ನ್ ಆಗಿದ್ದರು. ಗೋಮಾಂಸವನ್ನೂ ಸೇವಿಸುತ್ತಿದ್ದರು ಎಂದು ಜನ ಹೇಳುತ್ತಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರಸೇವನೆ ಮಾಡಲು ಹೇಳುತ್ತಿದ್ದರು ಎಂದಿದ್ದಾರೆ.

ಇನ್ನು, ದಿನೇಶ್ ಗುಂಡೂರಾವ್ ಹೇಳಿಕೆ ವೈರಲ್ ಆಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, ಕಾಂಗ್ರೆಸ್ ನವರಿಗೆ ಹಿಂದೂಗಳ ಟೀಕೆಯೇ ಧರ್ಮವಾಗಿದೆ ಎಂದಿದ್ದಾರೆ. ಸಾವರ್ಕರ್ ಸತ್ತು ಸ್ವರ್ಗದಲ್ಲಿದ್ದಾರೆ. ಅವರನ್ನಾದರೂ ಬಿಡಿ. ಹೆಣ್ಣು ಮಕ್ಕಳು ಬಳೆಯೂ ಹಾಕಬಾರದು ಎಂಬ ಸ್ಥಿತಿಗೆ ಕಾಂಗ್ರೆಸ್ ಬರುತ್ತದೆ. ನಿಮ್ಮ ಟೀಕೆ ಏನಿದ್ದರೂ ಹಿಂದೂಗಳ ಬಗ್ಗೆ ಮಾತ್ರ. ಮುಸ್ಲಿಮರ ಬಗ್ಗೆ ಏನಾದರೂ ಮಾತನಾಡುತ್ತೀರಾ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments