Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ಪರ್ಸೆಂಟೇಜ್ ವ್ಯವಹಾರದ ಕುರಿತು ಆಘಾತಕಾರಿ ಡೀಟೇಲ್ಸ್ ಬಿಚ್ಚಿಟ್ಟ ದಿನೇಶ್ ಗುಂಡೂರಾವ್

Webdunia
ಗುರುವಾರ, 22 ಮಾರ್ಚ್ 2018 (07:12 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪರ್ಸೆಂಟೇಜ್ ವ್ಯವಹಾರದ ಕುರಿತು ಆಘಾತಕಾರಿ ಡೀಟೇಲ್ಸ್ ಒಂದನ್ನು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಹಿರಂಗಪಡಿಸಿದ್ದಾರೆ.


ಕೆ.ಆರ್.ಪುರಂನಲ್ಲಿ ಕಾಂಗ್ರೆಸ್ ಪಾದಯಾತ್ರೆ ವೇಳೆ ಸಮಾರಂಭದಲ್ಲಿ ಭಾಷಣ ಮಾಡಿದ  ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ನ 50% ವ್ಯವಹಾರದ ಕುರಿತು ಸತ್ಯ ಬಿಚ್ಚಿಟ್ಟಿದ್ದಾರೆ. ಸಿಎಂ ಬಿಡುಗಡೆ ಮಾಡಿದ ಪ್ರಾಜೆಕ್ಟ್ ನಲ್ಲಿ ಮೂವರು ಶಾಸಕರಾದ ಭೈರತಿ ಬಸವರಾಜ್, ಸೋಮಶೇಖರ್ ಹಾಗೂ ಮುನಿರತ್ನ ಅವರಿಗೆ 50 ಪರ್ಸೆಂಟ್ ಎಂದು ಹೇಳಿಕೆ ನೀಡಿದ್ದಾರೆ.


ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ 7,500 ಕೋಟಿ ರೂ ಅನುದಾನ ನೀಡಿದ್ದ ರಲ್ಲಿ ದೊಡ್ಡ ಷೇರು ಸಿಎಂ ಆಪ್ತ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ಅವರಿಗೆ ಸಿಕ್ಕಿದೆ. ಮೂವರು ಕಾಂಗ್ರೆಸ್ ಶಾಸಕರಿಗೆ ಪ್ರಾಜೆಕ್ಟ್ ನಲ್ಲಿ ಶೇಕಡ 50ರಷ್ಟು ಸಿಕ್ಕಿರುವುದಾಗಿ ಮಾಜಿ ಸಚಿವ ಮತ್ತು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಆದರೆ ಇಷ್ಟೆಲ್ಲಾ ಹೇಳಿ ಕೊನೆಗೆ ತಾವು ಹೇಳಿದ್ದು ತಮಾಷೆಗೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments