Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್‌ ನೇಮಕ

Webdunia
ಬುಧವಾರ, 4 ಜುಲೈ 2018 (15:55 IST)
ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಪಟ್ಟ ಇದೀಗ ದಿನೇಶ್ ಗುಂಡೂರಾವ್ ಪಾಲಾಗಿದೆ. ಕಾರ್ಯಾಧ್ಯಕ್ಷರಾಗಿ ಶಾಸಕ ಈಶ್ವರ್ ಖಂಡ್ರೆಯವರನ್ನು ನೇಮಕ ಮಾಡಿ ಪಕ್ಷದ ಹೈಕಮಾಂಡ್ ಆದೇಶ ಹೊರಡಿಸಿದೆ.
ಮಾಜಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಇದೀಗ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರಿಂದ, ಅವರಿಂದ ತೆರವಾದ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ನೇಮಕ ಮಾಡಲಾಗಿದೆ.
 
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತರಕರ್ನಾಟಕ ಭಾಗದಲ್ಲಿ ಹಿನ್ನೆಡೆಯಾಗಿದ್ದರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆಯವರನ್ನು ನೇಮಕ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments