Webdunia - Bharat's app for daily news and videos

Install App

ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ದಿನೇಶ್ ಗುಂಡೂರಾವ್

Webdunia
ಸೋಮವಾರ, 12 ಸೆಪ್ಟಂಬರ್ 2022 (20:26 IST)
ಕಾಂಗ್ರೆಸ್ ಅವಧಿಯಲ್ಲಿನ ಹಗರಣಗಳ ತನಿಖೆ ನಡೆಸುವುದಾಗಿ ಸಚಿವರ ಹೇಳಿಕೆ ಗೆ ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟಿದ್ದಾರೆ
 
ಬುಟ್ಟಿಯೊಳಗಿನ ಹಾವು ಬಿಡ್ತೀವಿ ಎಂದು ಹೆದರಿಸುವ ಬದಲು ತನಿಖೆ ನಡೆಸಲಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರಕ್ಕೆ ಸವಾಲು ಹಾಕಿದಾರೆ.ಸದನದಲ್ಲಿ ಈ ಸರ್ಕಾರದ ಹಗರಣಗಳ ಬಗ್ಗೆ ನಾವು ಪ್ರಶ್ನೆ ಮಾಡುವುದರಿಂದ BJPಯವರಿಗೆ ಮೈ ಚಳಿ ಹುಟ್ಟಿಸಿದೆ.ಹಾಗಾಗಿ ಅರ್ಕಾವತಿ ರಿ-ಡೂ ಪ್ರಕರಣದ ತನಿಖೆಯ ಬಗ್ಗೆ ಮಾತಾಡುತ್ತಿದ್ದಾರೆ.ಸರ್ಕಾರ ಅವರದ್ದೇ ಅಲ್ಲವೇ?ಬ್ಲಾಕ್‌ಮೇಲ್ ಮಾಡಿದರೆ ಹೆದರುವವರು ಯಾರು?ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗುತ್ತಿದೆ.ಮೊನ್ನೆಯಷ್ಟೇ ದೊಡ್ಡಬಳ್ಳಾಪುರದಲ್ಲಿ‌ ಖಾಲಿ‌ ಕುರ್ಚಿಗಳ ಎದುರು 'ಜನ ಸ್ಪಂದನ'ಯಾತ್ರೆ ಎಂಬ ಪ್ಲಾಫ್ ಶೋ ನಡೆಸಿರುವ BJPಯವರು ಇಂದು ಸದನದಲ್ಲಿ ಉತ್ತರಿಸಲೇಬೇಕಾದ ಅನೇಕ ಪ್ರಶ್ನೆಗಳಿವೆ.ಜನರಿಗೆ ಈ ಸರ್ಕಾರ ಯಾವ ಬಗ್ಗೆ ಸ್ಪಂದಿಸಿದೆ ಎಂದು ಸದನದಲ್ಲಿ ಹೇಳಲಿ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments