Webdunia - Bharat's app for daily news and videos

Install App

ಹೆಚ್​ಡಿಕೆ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು

Webdunia
ಸೋಮವಾರ, 11 ಡಿಸೆಂಬರ್ 2023 (19:00 IST)
ಸರ್ಕಾರ ಪತನ ಆಗುತ್ತೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಅವರಿಗೆ ಅಧಿಕಾರ ಬೇಕು, ಅಧಿಕಾರದ ಆಸೆ. ಅವರಿಗೆ ಗೆಲ್ಲೊಕೆ ಆಗೊಲ್ಲ. ನಮಗೆ ಜನ‌ ಆಶೀರ್ವಾದ ಇದೆ. ಜನರ ವಿಶ್ವಾಸದಿಂದ ನಮ್ಮ ಸರ್ಕಾರ ಬಂದಿದೆ. ಅಧಿಕಾರ ಇಲ್ಲದೆ ಕುಮಾರಸ್ವಾಮಿ ಇರೋಕೆ ಆಗ್ತಾ ಇಲ್ಲ. ಈ ಹಿಂದೆ ಮೈತ್ರಿಯಲ್ಲಿದ್ದಾಗ ಏನಾಯ್ತು ಅಂತ ಅವರಿಗೆ ಗೊತ್ತಿದೆ.

ವಿಪಕ್ಷದಲ್ಲಿ ಇದ್ದುಕೊಂಡು ಹೇಗೆ ಕೆಲಸ ಮಾಡ್ಬೇಕು ಅಂತ ಅವರಿಗೆ ಗೊತ್ತಿದೆ. ಸರ್ಕಾರ ಬೀಳಿಸ್ತೀನಿ ಅಂತ ಹೇಳ್ತಾರೆ, ವಿಪಕ್ಷದಲ್ಲಿ ಇದ್ದುಕೊಂಡು ಈ ಹೇಳಿಕೆ ಸರಿಯಲ್ಲ. ನಮ್ಮ‌ ಎಲ್ಲ ಗ್ಯಾರೆಂಟಿಗಳನ್ನ ನಾವು ಅನುಷ್ಠಾನ ಮಾಡಿದ್ದೀವಿ. ಇನ್ನೂ ಐದು ವರ್ಷ ನಮ್ಮ ಸರ್ಕಾರ ಜನರ ಸೇವೆ ಮಾಡಲಿದೆ. ಇವರಿಗೆ ಜನರ ಬೆಂಬಲ ಇಲ್ಲ. ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments