Webdunia - Bharat's app for daily news and videos

Install App

ಹೆಚ್​ಡಿಕೆ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು

Webdunia
ಸೋಮವಾರ, 11 ಡಿಸೆಂಬರ್ 2023 (19:00 IST)
ಸರ್ಕಾರ ಪತನ ಆಗುತ್ತೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಅವರಿಗೆ ಅಧಿಕಾರ ಬೇಕು, ಅಧಿಕಾರದ ಆಸೆ. ಅವರಿಗೆ ಗೆಲ್ಲೊಕೆ ಆಗೊಲ್ಲ. ನಮಗೆ ಜನ‌ ಆಶೀರ್ವಾದ ಇದೆ. ಜನರ ವಿಶ್ವಾಸದಿಂದ ನಮ್ಮ ಸರ್ಕಾರ ಬಂದಿದೆ. ಅಧಿಕಾರ ಇಲ್ಲದೆ ಕುಮಾರಸ್ವಾಮಿ ಇರೋಕೆ ಆಗ್ತಾ ಇಲ್ಲ. ಈ ಹಿಂದೆ ಮೈತ್ರಿಯಲ್ಲಿದ್ದಾಗ ಏನಾಯ್ತು ಅಂತ ಅವರಿಗೆ ಗೊತ್ತಿದೆ.

ವಿಪಕ್ಷದಲ್ಲಿ ಇದ್ದುಕೊಂಡು ಹೇಗೆ ಕೆಲಸ ಮಾಡ್ಬೇಕು ಅಂತ ಅವರಿಗೆ ಗೊತ್ತಿದೆ. ಸರ್ಕಾರ ಬೀಳಿಸ್ತೀನಿ ಅಂತ ಹೇಳ್ತಾರೆ, ವಿಪಕ್ಷದಲ್ಲಿ ಇದ್ದುಕೊಂಡು ಈ ಹೇಳಿಕೆ ಸರಿಯಲ್ಲ. ನಮ್ಮ‌ ಎಲ್ಲ ಗ್ಯಾರೆಂಟಿಗಳನ್ನ ನಾವು ಅನುಷ್ಠಾನ ಮಾಡಿದ್ದೀವಿ. ಇನ್ನೂ ಐದು ವರ್ಷ ನಮ್ಮ ಸರ್ಕಾರ ಜನರ ಸೇವೆ ಮಾಡಲಿದೆ. ಇವರಿಗೆ ಜನರ ಬೆಂಬಲ ಇಲ್ಲ. ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments