ಸಿಟಿ ರವಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

Webdunia
ಗುರುವಾರ, 5 ಅಕ್ಟೋಬರ್ 2023 (16:00 IST)
ನನ್ನಂತ ಹಿಂದೂಗಳು ಯಾರೂ ಮುಸುಕು ಹಾಕಿಕೊಂಡು ಹೋಗಲ್ಲ, ರಾಮಲಿಂಗಾ ರೆಡ್ಡಿ ಅಂತ ಹಿಂದೂಗಳು ಮುಸುಕು ಹಾಕಿಕೊಂಡು ಹೋಗಬಹುದು ಅಂತ ಸಿ.ಟಿ ರವಿ ಹೇಳಿಕೆ ವಿಚಾರವಾಗಿ  ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.ಹಿಂದೂ ಅಥವಾ ಇನ್ನೊಂದು ಮತ್ತೊಂದು ಅನ್ನೋ ಪ್ರಶ್ನೆ ಬರಲ್ಲ.ಶಿವಮೊಗ್ಗದಲ್ಲಿ ಗಲಾಟೆ ಆಗಿದೆ.ಯಾರೆ ಇದ್ರೂ ಕ್ರಮ ಕೈಗೊಳ್ಳಿ ಅಂತ ಹೇಳಿದ್ದೆ.ಯಾವುದೇ ಪಕ್ಷದವರಿದ್ರೂ ಕ್ರಮ ಕೈಗೊಳ್ಳಬೇಕು.ಪುಲಕೇಶಿ ನಗರದಲ್ಲಿ ಕೂಡ ಕ್ರಮ‌ಕೈಗೊಳ್ಳಿ ಅಂತ ಹಿಂದೆ ಹೇಳಿದ್ದೆ.ಹಿಂದೆ ನಾನು ಗೃಹ ಮಂತ್ರಿ ಆಗಿದ್ದಾಗ ಎಲ್ಲರ ಮೇಲೆ ಕ್ರಮ ತೆಗೆದುಕೊಂಡಿದ್ದೇನೆ.ಕೆಲವರಮಾತಿಗೆ ಬೆಲೆ ಕೊಡೋದು ಬೇಡ.ಈಶ್ವರಪ್ಪ, ಯತ್ನಾಳ್, ಸಿ.ಟಿ ರವಿ ಇವರ ಮಾತಿಗೆ ಹೆಚ್ಚು ಒತ್ತು ಕೊಡೋದು ಬೇಡ.ಯಾರೇ ಘಟನೆಯಲ್ಲಿ ಭಾಗಿಯಾಗಿದ್ರೂ ಮಟ್ಟ ಹಾಕುವ ಕೆಲಸ ಮಾಡಬೇಕು.ನಾನು ನಿನ್ನೆ ಅದನ್ನೇ ಹೇಳಿದ್ದೆ ಹೊರತು, ಬೇರೆ ಏನನ್ನೂ ಹೇಳಲಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಬಿಜೆಪಿ ಸತ್ಯ ಶೋಧನಾ ಸಮಿತಿ ಪ್ರವಾಸ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಮಾಡಲು ಸಮಿತಿ ಹೋಗಿದ್ದಾರೆ.ಅದನ್ನ ತಪ್ಪು ಅಂತ‌ ನಾನು ಹೇಳಲ್ಲ.ಹಿಂದೆ ನಾವು ಕೂಡ ಹಲವು ಘಟನೆಗಳು ನಡೆದಾಗ ಸಮಿತಿ ಹೋಗಿದ್ದೆವು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments