Webdunia - Bharat's app for daily news and videos

Install App

ಸರ್ಕಾರದ ವಿರುದ್ದ ದಿನೇಶ್ ಗುಂಡೂರಾವ್ ವಾಗ್ದಾಳಿ

Webdunia
ಮಂಗಳವಾರ, 25 ಏಪ್ರಿಲ್ 2023 (21:00 IST)
ಕೋರ್ಟ್ ಸ್ಟೆ ಕೋಟ್ಟಿದೆ,ಫೈನಲ್ ಆಗಿ ಅಸಿಂಧು ಆಗುತ್ತದೆ.ಜನರಿಗೆ ಮೋಸ ಮಾಡಲು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಡಿತ ಮಾಡಿದ್ದ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ ಎಂಬ ವಿಚಾರವಾಗಿ ಮಾತನಾಡಿ ಬಿಜೆಪಿ ಸರ್ಕಾರದ ಉದ್ದೇಶ ಬೆಂಕಿ ಹಚ್ಚುವುದು.ನಾವು‌‌ ಮುಸ್ಲಿಂ ಮೀಸಲಾತಿ ಕಿತ್ತು ಹಾಕಿದ್ದೇವೆ.ನೀವು ಹೇಗೆ ವಾಪಸ್ ತರುತ್ತೀರಾ ಎಂದು ಹೇಳ್ತಾರೆ‌.ಕೋರ್ಟ್ ಸ್ಟೆ ಕೋಟ್ಟಿದೆ...ಫೈನಲ್ ಅಗಿ ಅಸಿಂಧು ಆಗುತ್ತದೆ.ಜನರಿಗೆ ಮೋಸ ಮಾಡಲು ಹೊರಟಿದ್ದಾರೆ.ಎಸ್ಸಿ ಎಸ್ಟಿ ಮೀಸಲಾತಿ ಸಹ ಲಾಭ ಆಗಲ್ಲ.ಯಾಕೆಂದರೆ ‌ಮೀಸಲಾತಿ 50%.ಮೀರುತ್ತಿದೆ.ಸಂವಿಧಾನದದ 9 ಶೆಡ್ಯೂಲ್ ನಲ್ಲಿ ಸೇರಿಸದೆ ಹೋದ್ರೆ ಲಾಭ ಆಗಲ್ಲ.ಅಮಿತ್ ಶಾ ಹಾಗೂ‌ ಮೋದಿ ಅವರು ಬಹಿರಂಗವಾಗಿ 9 ಶೆಡ್ಯೂಲ್ ಸೇರಿಸುತ್ತೇವೆ ಎಂದು ಯಾಕೆ ಹೇಳುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಮುಂದಿನ ಸುದ್ದಿ
Show comments