Webdunia - Bharat's app for daily news and videos

Install App

ಸರ್ಕಾರದ ವಿರುದ್ದ ದಿನೇಶ್ ಗುಂಡೂರಾವ್ ವಾಗ್ದಾಳಿ

Webdunia
ಮಂಗಳವಾರ, 25 ಏಪ್ರಿಲ್ 2023 (21:00 IST)
ಕೋರ್ಟ್ ಸ್ಟೆ ಕೋಟ್ಟಿದೆ,ಫೈನಲ್ ಆಗಿ ಅಸಿಂಧು ಆಗುತ್ತದೆ.ಜನರಿಗೆ ಮೋಸ ಮಾಡಲು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಡಿತ ಮಾಡಿದ್ದ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ ಎಂಬ ವಿಚಾರವಾಗಿ ಮಾತನಾಡಿ ಬಿಜೆಪಿ ಸರ್ಕಾರದ ಉದ್ದೇಶ ಬೆಂಕಿ ಹಚ್ಚುವುದು.ನಾವು‌‌ ಮುಸ್ಲಿಂ ಮೀಸಲಾತಿ ಕಿತ್ತು ಹಾಕಿದ್ದೇವೆ.ನೀವು ಹೇಗೆ ವಾಪಸ್ ತರುತ್ತೀರಾ ಎಂದು ಹೇಳ್ತಾರೆ‌.ಕೋರ್ಟ್ ಸ್ಟೆ ಕೋಟ್ಟಿದೆ...ಫೈನಲ್ ಅಗಿ ಅಸಿಂಧು ಆಗುತ್ತದೆ.ಜನರಿಗೆ ಮೋಸ ಮಾಡಲು ಹೊರಟಿದ್ದಾರೆ.ಎಸ್ಸಿ ಎಸ್ಟಿ ಮೀಸಲಾತಿ ಸಹ ಲಾಭ ಆಗಲ್ಲ.ಯಾಕೆಂದರೆ ‌ಮೀಸಲಾತಿ 50%.ಮೀರುತ್ತಿದೆ.ಸಂವಿಧಾನದದ 9 ಶೆಡ್ಯೂಲ್ ನಲ್ಲಿ ಸೇರಿಸದೆ ಹೋದ್ರೆ ಲಾಭ ಆಗಲ್ಲ.ಅಮಿತ್ ಶಾ ಹಾಗೂ‌ ಮೋದಿ ಅವರು ಬಹಿರಂಗವಾಗಿ 9 ಶೆಡ್ಯೂಲ್ ಸೇರಿಸುತ್ತೇವೆ ಎಂದು ಯಾಕೆ ಹೇಳುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments