Select Your Language

Notifications

webdunia
webdunia
webdunia
webdunia

HDKಗೆ ದಿನೇಶ್ ಗುಂಡೂರಾವ್ ತಿರುಗೇಟು

HDKಗೆ ದಿನೇಶ್ ಗುಂಡೂರಾವ್ ತಿರುಗೇಟು
bangalore , ಸೋಮವಾರ, 3 ಜುಲೈ 2023 (18:47 IST)
ಮಾಜಿ ಸಿಎಂ H.D ಕುಮಾರಸ್ವಾಮಿ ಮೈ ಪರಚಿಕೊಳ್ಳುವ ಕೆಲಸ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಬಹಳ ಆತುರದಲ್ಲಿದ್ದಾರೆ. ಅವರು ಆಧಾರ ರಹಿತ ಅರೋಪ ಮಾಡ್ತಿದ್ದಾರೆ. ಸೂಕ್ತ ದಾಖಲೆಗಳಿದ್ರೆ ಮಾತ್ರ ಅರೋಪ ಮಾಡಬೇಕು ಎಂದರು. ನಮ್ಮ ಸರ್ಕಾರ ಜನ ಪರ ಕೆಲಸ ಮಾಡುತ್ತೆ. ನಾವು ಜನರಿಗೆ ಒಳ್ಳೆಯ ಅಡಳಿತ ಕೊಡ್ತೀವಿ ಎಂದು ತಿರುಗೇಟು ನೀಡಿದ್ರು. ಇದೇ ವೇಳೆ ಆರೋಗ್ಯ ಇಲಾಖೆಯಲ್ಲಿ ನಡೆದಿರೋ ಭ್ರಷ್ಟಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆದಷ್ಟೂ ಬೇಗ ಈ ಬಗ್ಗೆ ಸಿಎಂ ಜೊತೆ ಮಾತನಾಡ್ತೀವಿ. ಯಾವ ರೀತಿ ತನಿಖೆ ಮಾಡಬೇಕು ಎಂಬುದನ್ನ ಚರ್ಚಿಸುತ್ತೇವೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಅತಿ ಹೆಚ್ಚು ಅಶಿಸ್ತು ಇರುವ ಪಕ್ಷ ಬಿಜೆಪಿ