Webdunia - Bharat's app for daily news and videos

Install App

373 ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂ ಲೆಕ್ಕ ತಪ್ಪಿದೆ ಎಂದ ದಿನೇಶ್‌ ಗುಂಡೂರಾವ್

Webdunia
ಶನಿವಾರ, 1 ಜೂನ್ 2019 (11:58 IST)
ಬೆಂಗಳೂರು : 373 ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂ ಲೆಕ್ಕ ತಪ್ಪಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಅವರು ಹೊಸ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ಥಳೀಯ ಚುನಾವಣೆಯಲ್ಲಿ  ಕಾಂಗ್ರೆಸ್ 1221 ಸ್ಥಾನಗಳಲ್ಲಿ 509 ರಲ್ಲಿ ಜಯಭೇರಿ ಬಾರಿಸಿದೆ. ಅಲ್ಲದೆ 42 ಪ್ರತಿಶತ ಸೀಟುಗಳನ್ನು ಗೆದ್ದಿದೆ. ಈ ಮೂಲಕ  ಕರ್ನಾಟಕದ ಜನತೆ ಕಾಂಗ್ರೆಸ್ ಪರವಿರುವುದನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಿಜೆಪಿ ಹೇಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದೆ ಬಿದ್ದಿದೆ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ತನಿಖೆ ನಡೆಸುವುದು ಸೂಕ್ತ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments