Webdunia - Bharat's app for daily news and videos

Install App

ಮೋದಿ ನೇತೃತ್ವದ ಸುಳ್ಳಿನ ಸರ್ಕಾರವನ್ನು ಕಿತ್ತೊಗೆಯಬೇಕು: ದಿನೇಶ್ ಗುಂಡೂರಾವ್

Webdunia
ಸೋಮವಾರ, 27 ಆಗಸ್ಟ್ 2018 (10:33 IST)
ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳಿನ ಕಂತೆಯನ್ನೇ ಬಿಡುತ್ತಿದೆ. ಈ ಸುಳ್ಳಿನ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಪಾಲ್ ಬಿಲ್ ಪಾಸ್ ಮಾಡದ ಮೋದಿ ಸರ್ಕಾರಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕಿಲ್ಲ. ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ 40, 000 ಕೋಟಿ ರೂ. ಡೀಲಿಂಗ್ ನಡೆದಿದೆ. ಇದರ ಬಗ್ಗೆ ಯಾರೊಬ್ಬರೂ ಸ್ಪಷ್ಟನೆ ನೀಡುತ್ತಿಲ್ಲ. ಇಂತಹ ಸುಳ್ಳು ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಅವರು ಟೀಕಿಸಿದ್ದಾರೆ.

ಅಷ್ಟೇ ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ನಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳೇ ವರವಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ನಾವೇ ಗೆಲ್ಲಲಿದ್ದೇವೆ ಎಂದೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments