Webdunia - Bharat's app for daily news and videos

Install App

ಅವಘಡ ಸ್ಥಳಕ್ಕೆ ದಿನೇಶ್​ ಗುಂಡೂರಾವ್​ ಭೇಟಿ

Webdunia
ಗುರುವಾರ, 20 ಅಕ್ಟೋಬರ್ 2022 (15:20 IST)
BMRCLನಿಂದ ನಿರ್ಮಾಣಗೊಂಡಿರೋ ರಸ್ತೆ ತಡೆಗೋಡೆ ಕುಸಿತವಾದ ಹಿನ್ನೆಲೆ, ಶಾಸಕ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ದಿನನಿತ್ಯ ಮಳೆ ಬರ್ತಿದೆ. ಇಷ್ಟೊಂದು‌ ಮಳೆ ಆಗ್ತಿರೋದನ್ನ ನಾವು ನೋಡಿರ್ಲಿಲ್ಲ. ಮೆಟ್ರೋದವರು ಕಾಂಪೌಂಡ್ ಹಾಕಿದ್ರು ಸಹ ಈ ಅನಾಹುತ ಆಗಿದೆ, ಈ ವೇಳೆ ಸದ್ಯ ಯಾರು ಇರ್ಲಿಲ್ಲ. ಏನು ನಷ್ಟ ಆಗಿದೆ ಅದನ್ನ ಸರ್ಕಾರ ಭರಿಸಬೇಕು. ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸದ್ಯ ಯಾರಿಗೂ ಏನು ಅಪಾಯ ಆಗಲಿಲ್ಲ. ಕಾಂಪೌಂಡ್ ಒಳಗೆ ನೋಡಿರ್ಲಿಲ್ಲ. ಕಾಮಗಾರಿ ಬಗ್ಗೆ ಪರಿಶೀಲನೆ ಆಗಲಿದೆ. ಇದು ಸರಿಯಾಗಿ ನೋಡಿ ವಾಲ್ ಮಾಡಬೇಕಿತ್ತು. ತೊಂದರೆ ಆದವರಿಗೆ ಪರಿಹಾರ ಕೊಡ್ತೀವಿ. ಇನ್ಸೂರೆನ್ಸ್ ಹೊರತು ಪಡಿಸಿ ಏನ್ ಪರಿಹಾರ ಕೊಡ್ಬೇಕು ಅದನ್ನ ಕೊಡ್ತೀವಿ. ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಕಳಪೆ ಕಾಮಗಾರಿಯ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments