Webdunia - Bharat's app for daily news and videos

Install App

ಕೇಸ್ ಹಿಂಪಡೆದರೂ ದಿನೇಶ್ ಕಲ್ಲಳ್ಳಿಗೆ ತಪ್ಪದು ಸಿಡಿ ವಿವಾದ

Webdunia
ಸೋಮವಾರ, 8 ಮಾರ್ಚ್ 2021 (09:45 IST)
ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಾಪಸ್ ಪಡೆದರೂ ನಾಗರಿಕ ಹಕ್ಕು ಹೋರಾಟಗಾರ ದಿನೇಶ್ ಕಲ್ಲಳ್ಳಿಗೆ ಈ ಪ್ರಕರಣದಿಂದ ಮುಕ್ತಿ ಸಿಗದು.


ದೂರು ವಾಪಸ್ ಪಡೆದ ಬಗ್ಗೆ ದಿನೇಶ್ ಕಲ್ಲಳ್ಳಿ ಪೊಲೀಸರಿಗೆ ವಕೀಲರ ಮೂಲಕ ಪತ್ರ ರವಾನಿಸಿದ್ದಾರೆ. ಮಹಿಳೆಗೆ ನ್ಯಾಯ ಒದಗಿಸುವುದೇ ನನ್ನ ಉದ್ದೇಶವಾಗಿತ್ತು. ಆದರೆ ಇಲ್ಲಿ ದೂರುದಾರರನ್ನೇ ಅನುಮಾನಿಸಲಾಗುತ್ತಿದೆ. ಹೀಗಾಗಿ ಪ್ರಕರಣ ಹಿಂಪಡೆಯುತ್ತಿರುವುದಾಗಿ ದಿನೇಶ್ ಕಲ್ಲಳ್ಳಿ ಹೇಳಿದ್ದಾರೆ.

ಆದರೆ ದಿನೇಶ್ ವಕೀಲರ ಮೂಲಕ ದೂರು ಹಿಂಪಡೆಯುವ ಹೇಳಿಕೆ ನೀಡಿದ್ದಾರಷ್ಟೇ. ಇದನ್ನು ತಿರಸ್ಕರಿಸಲಾಗುತ್ತಿದೆ. ಯುವತಿಯ ಪತ್ತೆ ಮಾಡಿ ಆಕೆಯ ಹೇಳಿಕೆ ದಾಖಲಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಹೀಗಾಗಿ ದೂರು ವಾಪಸ್ ಪಡೆದರೂ ದಿನೇಶ್ ಹೇಳಿಕೆ ನೀಡಲು ಪೊಲೀಸರು ಮತ್ತೆ ಠಾಣೆಗೆ ಕರೆಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments