Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್‌ ನಮಗೆ ಸಂಬಂಧವಿಲ್ಲ, ಬೆಂಬಲವಷ್ಟೆ ಎಂದು ದಿನೇಶ್‌

ಕರ್ನಾಟಕ ಬಂದ್‌ ನಮಗೆ ಸಂಬಂಧವಿಲ್ಲ, ಬೆಂಬಲವಷ್ಟೆ ಎಂದು ದಿನೇಶ್‌
ಬೆಂಗಳೂರು , ಮಂಗಳವಾರ, 23 ಜನವರಿ 2018 (20:18 IST)
ಬಿಜೆಪಿಯವರು ಅನಗತ್ಯವಾಗಿ ಗೊಂದಲ ಸೃಷ್ಠಿ ಮಾಡುತ್ತಿದ್ದು, ಕರ್ನಾಟಕ ಬಂದ್‌ಗೂ ನಮಗೆ ಏನೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ನಾವು ಬೆಂಬಲ ನೀಡಿದ್ದೇವೆ ಅಷ್ಟೇ, ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
 
ಮಹಾದಾಯಿ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅನಂತಕುಮಾರ ಹೆಗಡೆ ಹುಚ್ಚನಾಯಿ ಎಂದ ಶಾಸಕ ಪುಟ್ಟಣ್ಣಯ್ಯ