Select Your Language

Notifications

webdunia
webdunia
webdunia
webdunia

ವೀರಶೈವ-ಲಿಂಗಾಯತರ ವಿಂಗಡನೆ - ಸಿಎಂಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ

ವೀರಶೈವ-ಲಿಂಗಾಯತರ ವಿಂಗಡನೆ - ಸಿಎಂಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ
ಬಾಗಲಕೋಟೆ , ಮಂಗಳವಾರ, 13 ಮಾರ್ಚ್ 2018 (11:48 IST)
ಬಾಗಲಕೋಟೆ : ಪ್ರತ್ಯೇಕ ಲಿಂಗಾಯುತ ಧರ್ಮ ಮಾನ್ಯತೆಯ ಕುರಿತು ಬಾಳೇಹೊಸೂರ ದಿಂಗಾಲೇಶ್ವರ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ.


ಬಾದಾಮಿ ತಾಲೂಕಿನ ಶಿವಯೋಗಮಂದಿರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗಾಗಿ ತಜ್ಞರು ನೀಡಿದ ವರದಿಗೆ ಮಾನ್ಯತೆ ಕೊಡಬಾರದು. ಈ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಕೂಡ ಮಾಡಬಾರದು’ ಸಿಎಂ ಎಂದು ಸಲಹೆ ನೀಡುವುದರ ಜೊತೆಗೆ ‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ಮೂಲಕ ವೀರಶೈವ-ಲಿಂಗಾಯತರ ವಿಂಗಡನೆಗೆ ಕಾರಣರಾಗುವ ಮೂಲಕ ಆಡಳಿತದ ಕೊನೆಯ ಗಳಿಗೆಯಲ್ಲಿ ಕಪ್ಪು ಚುಕ್ಕಿ ತಂದುಕೊಳ್ಳಬೇಡಿ. ಒಂದು ವೇಳೆ ಮಾನ್ಯತೆ ನೀಡುವುದೇ ಆದರೆ, ಮುಂದಿನ ದಿನಗಳಲ್ಲಿ ಕಹಿ ಅನುಭವ ಅನುಭವಿಸಬೇಕಾಗುತ್ತಿದೆ’ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಲೋಕಾಯುಕ್ತ ವಿಶ್ವನಾಥ ಶೆಟ್ಟಿ ನಾಳೆ ಡಿಸ್ಚಾರ್ಜ್