Webdunia - Bharat's app for daily news and videos

Install App

ವೀರಶೈವ-ಲಿಂಗಾಯತರ ವಿಂಗಡನೆ - ಸಿಎಂಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ

Webdunia
ಮಂಗಳವಾರ, 13 ಮಾರ್ಚ್ 2018 (11:48 IST)
ಬಾಗಲಕೋಟೆ : ಪ್ರತ್ಯೇಕ ಲಿಂಗಾಯುತ ಧರ್ಮ ಮಾನ್ಯತೆಯ ಕುರಿತು ಬಾಳೇಹೊಸೂರ ದಿಂಗಾಲೇಶ್ವರ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ.


ಬಾದಾಮಿ ತಾಲೂಕಿನ ಶಿವಯೋಗಮಂದಿರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗಾಗಿ ತಜ್ಞರು ನೀಡಿದ ವರದಿಗೆ ಮಾನ್ಯತೆ ಕೊಡಬಾರದು. ಈ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಕೂಡ ಮಾಡಬಾರದು’ ಸಿಎಂ ಎಂದು ಸಲಹೆ ನೀಡುವುದರ ಜೊತೆಗೆ ‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ಮೂಲಕ ವೀರಶೈವ-ಲಿಂಗಾಯತರ ವಿಂಗಡನೆಗೆ ಕಾರಣರಾಗುವ ಮೂಲಕ ಆಡಳಿತದ ಕೊನೆಯ ಗಳಿಗೆಯಲ್ಲಿ ಕಪ್ಪು ಚುಕ್ಕಿ ತಂದುಕೊಳ್ಳಬೇಡಿ. ಒಂದು ವೇಳೆ ಮಾನ್ಯತೆ ನೀಡುವುದೇ ಆದರೆ, ಮುಂದಿನ ದಿನಗಳಲ್ಲಿ ಕಹಿ ಅನುಭವ ಅನುಭವಿಸಬೇಕಾಗುತ್ತಿದೆ’ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

ಮುಂದಿನ ಸುದ್ದಿ
Show comments