45 ದಿನ ಡೆಡ್ ಲೈನ್ ನೀಡಿದ ದಿಂಗಾಲೇಶ್ವರ ಸ್ವಾಮೀಜಿ

Webdunia
ಭಾನುವಾರ, 23 ಫೆಬ್ರವರಿ 2020 (17:30 IST)
ಹುಬ್ಬಳ್ಳಿಯ ಮೂರು ಸಾವಿರ ಮಠದ ಉತ್ತರಾಧಿಕಾರಿ ವಿವಾದ ಮತ್ತೆ ಗರಿಗೆದರಿದ್ದು, ದಿಂಗಾಲೇಶ್ವರ ಸ್ವಾಮೀಜಿ 45 ದಿನಗಳ ಡೆಡ್ ಲೈನ್  ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸತ್ಯ ದರ್ಶನ ಸಭೆಯಲ್ಲಿ ಮಾತನಾಡಿರೋ ದಿಂಗಾಲೇಶ್ವರ ಸ್ವಾಮೀಜಿ, ನಾನು ಬೇಡ ಎಂದರೂ ಮುಜಗು ಅವರು ಕರೆಮಾಡಿ ನನ್ನನ್ನು ಉತ್ತರಾಧಿಕಾರಿಯಾಗಿ ಮಾಡೋದಾಗಿ ಹೇಳಿದ್ರು.

ಆದರೆ ನಾನು ಉತ್ತರಾಧಿಕಾರಿ ಆಗ್ತೀನಿ ಅಂತ ಗೊತ್ತಾದ ಮೇಲೆ ನನ್ನ ಮೇಲೆ ಕೊಲೆಯತ್ನ, ಪಿತೂರಿ ಆರಂಭಗೊಂಡಿವೆ. ನಾನು ದೊಡ್ಡಮಠದ ಸ್ವಾಮೀಜಿ ಆಗಬೇಕು ಅಂತ ಅಂದುಕೊಂಡಿಲ್ಲ, ಆದರೆ ದೊಡ್ಡಮಟ್ಟದ ಸ್ವಾಮೀಜಿ ಆಗುವೆ ಎಂದಿದ್ದಾರೆ.

ಮೂರು ಸಾವಿರ ಮಠದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿರುವೆ. ಉತ್ತರಾಧಿಕಾರಿ ವಿಷಯವನ್ನು ಸಾರ್ವಜನಿಕವಾಗಿ, ಭಕ್ತರು, ಸ್ವಾಮೀಜಿಗಳ ನಡುವೆ ತೀರ್ಮಾನಿಸುವುದನ್ನು ಬಿಟ್ಟು ಅವರು ಕೋರ್ಟ್ ಮೊರೆ ಹೋಗಿದ್ದಾರೆ ಅಂತ ದೂರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments