Webdunia - Bharat's app for daily news and videos

Install App

ಸಿಎಂ ಕ್ರಮಕ್ಕೆ ದಿಂಗಾಲೇಶ್ವರ ಸ್ವಾಮೀಜಿ ವಿರೋಧ?

Webdunia
ಬುಧವಾರ, 20 ಏಪ್ರಿಲ್ 2022 (09:22 IST)
ಗದಗ : ಲಿಂಗೈಕ್ಯ ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಜನ್ಮ ದಿನವನ್ನು ಭಾವೈಕ್ಯತಾ ದಿನ ಎಂದು ಘೋಷಿಸಿದ ಸಿಎಂ ಕ್ರಮವನ್ನು ದಿಂಗಾಲೇಶ್ವರ ಸ್ವಾಮೀಜಿ ತೀವ್ರವಾಗಿ ವಿರೋಧಿಸಿದ್ದಾರೆ.

ಆರ್ಎಸ್ಎಸ್ ಬಗ್ಗೆ, ಬ್ರಾಹ್ಮಣರ ಬಗ್ಗೆ ಬಾಯಿಗೆ ಬಂದಂತೆ ತೋಂಟದಾರ್ಯ ಶ್ರೀಗಳು ಮಾತನಾಡುತ್ತಿದ್ರು. ಜಾತಿ ಜಾತಿ ನಡ್ವೆ ತಂದಿಡ್ತಾ ಇದ್ರು. ಅಂಥವರ ಹೆಸರಲ್ಲಿ ಭಾವೈಕ್ಯ ದಿನ ಎಂದು ಘೋಷಿಸಿದ್ದು ತಪ್ಪು.

ಸಿಎಂ ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ. ಇದಕ್ಕೆ ಸಚಿವ ಸಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಆರೋಪ ಮಾಡೋದು ಸರಿಯಲ್ಲ. ದಿಂಗಾಲೇಶ್ವರರ ಮಠಕ್ಕೆ ಅನುದಾನ ಕೊಟ್ಟಿಲ್ಲ ಅಂತಾ ಹೀಗೆಲ್ಲಾ ಮಾತಾಡ್ತಾ ಇದ್ದಾರೆ. ನಿಮ್ಮ ಪೂರ್ವಾಶ್ರಮದ ಕತೆ ನಮಗೂ ಗೊತ್ತು. ಮೂರುಸಾವಿರ ಮಠದ ಗದ್ದುಗೆಯನ್ನು ತೋಳ್ಬಲದ ಮೂಲಕ ಏರಲು ನೋಡಿದ್ರಿ..

ನೀವು ಪೀಠದಲ್ಲಿದ್ದೀರಿ ಎಂಬ ಕಾರಣಕ್ಕೆ ಸ್ವಾಮೀಜಿ ಎಂದು ಒಪ್ಪಿದ್ದೀವಿ ಅಷ್ಟೇ ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ದಿಂಗಾಲೇಶ್ವರ ಶ್ರೀಗಳು ತಿರುಗೇಟು ನೀಡಿದ್ದಾರೆ. ವ್ಯಕ್ತಿ ವಿಚಾರಗಳ ಚರ್ಚೆಗೆ ವೇದಿಕೆ ನಿರ್ಮಾಣವಾಗಲಿ ಎಂದು ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments