Webdunia - Bharat's app for daily news and videos

Install App

ಡಿನೋಟಿಫಿಕೇಶನ್: ಬಿಜೆಪಿಯಿಂದ ಸಿಎಂ ಸಿದ್ರಾಮಯ್ಯ ವಿರುದ್ಧ ಎಸಿಬಿಗೆ ದೂರು

Webdunia
ಸೋಮವಾರ, 16 ಅಕ್ಟೋಬರ್ 2017 (17:01 IST)
ಭೂಪಸಂದ್ರದ ಸಮೀಪವಿರುವ ಭೂಮಿ ಡಿನೋಟಿಫೈ ವಿಚಾರ ಕುರಿತಂತೆ ಸಿಎಂ ಸಿದ್ರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ.
ಬಿಜೆಪಿಯ ವಿಧಾನಪರಿಷತ್ ಸದಸ್ಯ ಬಿ.ಜಿ.ಪುಟ್ಟಸ್ವಾಮಿ, ಎಸಿಬಿಗೆ ದೂರು ದಾಖಲಿಸಿದ್ದು ಅವರೊಂದಿಗೆ ಶಾಸಕ ಮುನಿರಾಜು ಮತ್ತು ಎನ್‌.ಆರ್.ರಮೇಶ್ ಸಾಥ್ ನೀಡಿದ್ದಾರೆ.
 
ದೂರಿನಲ್ಲಿ ಸತ್ಯಾಂಶವಿಲ್ಲದಿದ್ರೆ ನಾನು ನೇಣಿಹಾಕಿಕೊಳ್ಳುತ್ತೇನೆ. ದೂರಿನಲ್ಲಿ ಸತ್ಯಾಂಶವಿದ್ದರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ, ರಾಜ್ಯದ ಜನತೆಗೆ ಸತ್ಯ ಸಂಗತಿ ಗೊತ್ತಾಗಲಿ ಎಂದು ಸವಾಲ್ ಹಾಕಿದ್ದಾರೆ.
 
ಪುಟ್ಟಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳೆಂದು ಸಾಬೀತಾಗಿದೆ. ಈಗ ಏನು ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments