Webdunia - Bharat's app for daily news and videos

Install App

ಫೈಟರ್ ದುರಂತ: ನಿರ್ದೇಶಕ ಸೇರಿ ಮೂವರಿಗೆ 14 ದಿನ ನ್ಯಾಯಾಂಗ ಬಂಧನ

Webdunia
ಮಂಗಳವಾರ, 10 ಆಗಸ್ಟ್ 2021 (14:47 IST)
ಲವ್ ಯೂ ರಚ್ಚು ಚಿತ್ರೀಕರಣ ದುರಂತ ಪ್ರಕರಣದಲ್ಲಿ ನಿರ್ದೇಶಕ ಸೇರಿದಂತೆ ಮೂವರಿಗೆ 14 ದಿನಗಳವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಮನಗರ ಜಿಲ್ಲಾ ಸೆಷನ್ಸ್ ನ್ಯಾಯಾಲ
ಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಅನುಪಮ ಲಕ್ಷ್ಮೀ ಚಿತ್ರತಂಡದ ಮೂವರಿಗೆ ನ್ಯಾಯಾಂಗ ಬಂಧನ ಆದೇಶ ನೀಡಿದ್ದಾರೆ.
ನಿರ್ದೇಶಕ ಶಂಕರ್. ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಮನಗರದ ಬಳಿ ಚಿತ್ರೀಕರಣದ ವೇಳೆ ಹೈ ಟೆನ್ಷನ್ ವಯರ್ ತಗುಲಿ ಸಾಹಸ ಕಲಾವಿದ ವಿವೇಕ್ ಮೃತಪಟ್ಟರೆ, ಮತ್ತೊಬ್ಬ ಕಲಾವಿದ ಗಂಭೀರವಾಗಿ ಗಾಯಗೊಂಡು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳದೇ ಚಿತ್ರ ತಂಡದ ತಪ್ಪು ಕಂಡು ಬಂದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments