Webdunia - Bharat's app for daily news and videos

Install App

ಬಿಜೆಪಿಯಲ್ಲಿ ಮತ್ತೆ ಕಾಣಿಸಿಕೊಂಡ ಭಿನ್ನಮತ

Webdunia
ಬುಧವಾರ, 20 ಡಿಸೆಂಬರ್ 2017 (08:36 IST)
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ರಾಜ್ಯದಲ್ಲಿ ಕೂಡ ಬಿಜೆಪಿ ಗೆಲುವಿನ ಹುಮ್ಮಸ್ಸಿನಿಂದಿರುವಾಗಲೇ ಮತ್ತೆ ಭಿನ್ನಮತ ಕಾಣಿಸಿಕೊಂಡಿದೆ.

ಗದಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿಯ ಪರಿವರ್ತನಾ ಯಾತ್ರೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಅಕ್ಕಪಕ್ಕದಲ್ಲೇ ಕುಳಿತರೂ ಒಬ್ಬರ ಮುಖ ಒಬ್ಬರು ನೋಡದೆ ಇರುವುದು ಇಬ್ಬರ ನಡುವೆ ವೈಮನಸ್ಸು ಇರುವುದನ್ನು ತೋರಿಸಿಕೊಟ್ಟಿದೆ.

ಒಂದು ತಾಸಿಗೂ ಅಧಿಕ ಸಮಯ ವೇದಿಕೆಯಲ್ಲಿದ್ದರೂ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡಿಲ್ಲ. ಇದರಿಂದ ಪಕ್ಷದ ಸಂಘಟನೆಗೆ ತೊಡಕಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ.

ಅಷ್ಟು ಮಾತ್ರವಲ್ಲದೇ ಯಡಿಯೂರಪ್ಪ ಭಾಷಣದಲ್ಲಿ ಮಲೆಶಿಯಾದಿಂದ ಮರಳು ತರುವ ದಂಧೆಯ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಶೆಟ್ಟರ್ ವಿರುದ್ಧ ಕೋಪ ಪ್ರದರ್ಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments