ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಸ್ ಸಿಗದೇ ಸಾರ್ವಜನಿಕರ ಪರದಾಟ

Webdunia
ಮಂಗಳವಾರ, 9 ಮೇ 2023 (13:57 IST)
ಮೆಜಸ್ಟಕ್ ನಲ್ಲಿ ತಮ್ಮ ತಮ್ಮ ಊರಿಗೆ ತೆರಳಲು ಬಸ್ ಗಾಗಿ ಜನರು ಕಾದು ಕುಳಿತಿದ್ದಾರೆ.ಒಂದು ಕಡೆ ಸರ್ಕಾರಿ ಬಸ್ಸು ಇಲ್ಲ, ಖಾಸಗಿ ಬಸ್ ಗಳು ಇಲ್ಲ.ಇಂದು ಖಾಸಗಿ ಬಸ್ ಗಳ ಟಿಕೆಟ್ ದರ ಒನ್ ಟು ಡಬಲ್ ಆಗಿದೆ.ಮುಂಜಾನೆ ಇಂದಲೂ ಊಟ ತಿಂಡಿ ಇಲ್ಲದೆ ಬಸ್ ಗಾಗಿ ಜನರು ಕಾಯುತ್ತಿದ್ದಾರೆ.ಇಂದು ಕೆಂಪೇಗೌಡ ಬಸ್ ನಿಲ್ದಾಣ ಬಸ್ ಗಳಿಲ್ಲದೆ ಖಾಲಿ ಖಾಲಿಯಾಗಿದ್ರೆ ,ಮತ್ತೊಂದು ಕಡೆ ಬಸ್ ಇಲ್ಲದೆ ಜನ ಪರದಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments