Webdunia - Bharat's app for daily news and videos

Install App

ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಸ್ ಸಿಗದೇ ಸಾರ್ವಜನಿಕರ ಪರದಾಟ

Webdunia
ಮಂಗಳವಾರ, 9 ಮೇ 2023 (13:57 IST)
ಮೆಜಸ್ಟಕ್ ನಲ್ಲಿ ತಮ್ಮ ತಮ್ಮ ಊರಿಗೆ ತೆರಳಲು ಬಸ್ ಗಾಗಿ ಜನರು ಕಾದು ಕುಳಿತಿದ್ದಾರೆ.ಒಂದು ಕಡೆ ಸರ್ಕಾರಿ ಬಸ್ಸು ಇಲ್ಲ, ಖಾಸಗಿ ಬಸ್ ಗಳು ಇಲ್ಲ.ಇಂದು ಖಾಸಗಿ ಬಸ್ ಗಳ ಟಿಕೆಟ್ ದರ ಒನ್ ಟು ಡಬಲ್ ಆಗಿದೆ.ಮುಂಜಾನೆ ಇಂದಲೂ ಊಟ ತಿಂಡಿ ಇಲ್ಲದೆ ಬಸ್ ಗಾಗಿ ಜನರು ಕಾಯುತ್ತಿದ್ದಾರೆ.ಇಂದು ಕೆಂಪೇಗೌಡ ಬಸ್ ನಿಲ್ದಾಣ ಬಸ್ ಗಳಿಲ್ಲದೆ ಖಾಲಿ ಖಾಲಿಯಾಗಿದ್ರೆ ,ಮತ್ತೊಂದು ಕಡೆ ಬಸ್ ಇಲ್ಲದೆ ಜನ ಪರದಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments