Select Your Language

Notifications

webdunia
webdunia
webdunia
webdunia

ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆ

ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆ
ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆಯಾಗಿದೆ.ರಾಜ್ಯ ಬಜೆಟ್ ಮಂಡನೆ ಬಳಿಕ ಸರ್ಕಾರದ ವಿರುದ್ಧ ಮತ್ತಷ್ಟು ಸಾರಿಗೆ ನೌಕರರು ಕೆರಳಲಿದ್ದಾರೆ.
 
ಈ ಬಾರಿ ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಾರಿಗೆ ನೌಕರರು ಕರೆ ನೀಡಿದ್ದು,ಮತ್ತೆ ಮರುಕಳಿಸುತ್ತ ೨೦೨೧ ರ ಸಾರಿಗೆ ನೌಕರರ ಬೃಹತ್ ಮುಷ್ಕರದ‌ ಪರಿಸ್ಥಿತಿ ಉಂಟಾಗಿದೆ.ಚುನಾವಣಾ ಬೆನ್ನಲ್ಲೆ ಪದೇ ಪದೇ ಸರ್ಕಾರಕ್ಕೆ ಸಾರಿಗೆ ನೌಕರರು ಬಿಸಿ ತುಪ್ಪವಾಗ್ತಿತ್ತಿದ್ದಾರೆ.ಮಾರ್ಚ್ ೧ ರಿಂದ ಸಾರಿಗೆ ನೌಕರರು ಪ್ರತಿಭಟನೆ ಮಾಡಲಿದ್ದಾರೆ.
 
ಪ್ರಮುಖ ಬೇಡಿಕೆಗಳೊಂದಿಗೆ ಮತ್ತೆ ಸಾರಿಗೆ ನೌಕರರು ಬೀದಿಗಿಳಿಯಲು ನಿರ್ಧಾರ ಮಾಡಿದ್ದಾರೆ.
 
ಈ ಬಾರಿ ಕುಟುಂಬ ಸಮೇತ  ಸಾರಿಗೆ ನೌಕರರು ಬೀದಿಗಿಳಿಯಲ್ಲಿದ್ದಾರೆ.೭ ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ರಸ್ತೆಗಿಳಿಯಲ್ಲಿದ್ದಾರೆ.ಮಾರ್ಚ್ 1 ರಿಂದ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ.ಕುಟುಂಬ ಸಮೇತರಾಗಿ ಫ್ರೀಡಂಪಾರ್ಕ್ ನಲ್ಲಿ ಕೂತು ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಮುನಿರತ್ನ ಏರ್ಪಡಿಸಿದ್ದ ಶಿವರಾತ್ರಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ತೀವ್ರ ಮುಜುಗರ