Webdunia - Bharat's app for daily news and videos

Install App

ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆ

Webdunia
ಭಾನುವಾರ, 19 ಫೆಬ್ರವರಿ 2023 (14:50 IST)
ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆಯಾಗಿದೆ.ರಾಜ್ಯ ಬಜೆಟ್ ಮಂಡನೆ ಬಳಿಕ ಸರ್ಕಾರದ ವಿರುದ್ಧ ಮತ್ತಷ್ಟು ಸಾರಿಗೆ ನೌಕರರು ಕೆರಳಲಿದ್ದಾರೆ.
 
ಈ ಬಾರಿ ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಾರಿಗೆ ನೌಕರರು ಕರೆ ನೀಡಿದ್ದು,ಮತ್ತೆ ಮರುಕಳಿಸುತ್ತ ೨೦೨೧ ರ ಸಾರಿಗೆ ನೌಕರರ ಬೃಹತ್ ಮುಷ್ಕರದ‌ ಪರಿಸ್ಥಿತಿ ಉಂಟಾಗಿದೆ.ಚುನಾವಣಾ ಬೆನ್ನಲ್ಲೆ ಪದೇ ಪದೇ ಸರ್ಕಾರಕ್ಕೆ ಸಾರಿಗೆ ನೌಕರರು ಬಿಸಿ ತುಪ್ಪವಾಗ್ತಿತ್ತಿದ್ದಾರೆ.ಮಾರ್ಚ್ ೧ ರಿಂದ ಸಾರಿಗೆ ನೌಕರರು ಪ್ರತಿಭಟನೆ ಮಾಡಲಿದ್ದಾರೆ.
 
ಪ್ರಮುಖ ಬೇಡಿಕೆಗಳೊಂದಿಗೆ ಮತ್ತೆ ಸಾರಿಗೆ ನೌಕರರು ಬೀದಿಗಿಳಿಯಲು ನಿರ್ಧಾರ ಮಾಡಿದ್ದಾರೆ.
 
ಈ ಬಾರಿ ಕುಟುಂಬ ಸಮೇತ  ಸಾರಿಗೆ ನೌಕರರು ಬೀದಿಗಿಳಿಯಲ್ಲಿದ್ದಾರೆ.೭ ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ರಸ್ತೆಗಿಳಿಯಲ್ಲಿದ್ದಾರೆ.ಮಾರ್ಚ್ 1 ರಿಂದ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ.ಕುಟುಂಬ ಸಮೇತರಾಗಿ ಫ್ರೀಡಂಪಾರ್ಕ್ ನಲ್ಲಿ ಕೂತು ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments