Webdunia - Bharat's app for daily news and videos

Install App

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿಕೋಪ ಅಲರ್ಟ್ ಟ್ರಯಲ್

Webdunia
ಗುರುವಾರ, 12 ಅಕ್ಟೋಬರ್ 2023 (13:20 IST)
ಡಿಕೆಶಿ ಭಾಷಣದ  ವೇಳೆ ಮೊಬೈಲ್ ಅಲಾರ್ಮ್ ಸದ್ದು ಬಡಿದುಕೊಂಡಿದೆ.ಏಕಕಾಲಕ್ಕೆಹತ್ತಾರು ಮೊಬೈಲ್ ಗಳು ಸದ್ದು ಮಾಡಿದೆ.ಕೇಂದ್ರ ಸರ್ಕಾರದಿಂದ ವಿಕೋಪ ಎಚ್ಚರಿಕೆ ನೀಡುವ ಮೊಬೈಲ್ ಅಲರ್ಟ್ ಅಲಾರ್ಮ್ ಸದ್ದಿಗೆ ಕೈ ನಾಯಕರು ಕೊಂಚ ಗಲಿಬಿಲಿಯಾದರು.ವಿಕೋಪ ಮಾಹಿತಿ ಅಲಾರಂ ಎಂದು ಮಾಧ್ಯಮದವರು ಮಾಹಿತಿ ನೀಡಿದಾಗ ಬಿಜೆಪಿ,ಜೆಡಿಎಸ್ ನವರು ಅಲರ್ಟ್ ಆಗಿದ್ದಾರೆ.ಹಾಗೇ ನಮ್ಮನ್ನೂ ಅಲರ್ಟ್ ಮಾಡುತ್ತಿದ್ದಾರೆ ಆಗಲಿ ಬಿಡಿ ಎಂದು ನಗೆ ಚಟಾಕಿಯನ್ನ ಡಿಸಿಎಂ ಡಿಕೆಶಿವಕುಮಾರ್ ಹಾರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments