Webdunia - Bharat's app for daily news and videos

Install App

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿಕೋಪ ಅಲರ್ಟ್ ಟ್ರಯಲ್

Webdunia
ಗುರುವಾರ, 12 ಅಕ್ಟೋಬರ್ 2023 (13:20 IST)
ಡಿಕೆಶಿ ಭಾಷಣದ  ವೇಳೆ ಮೊಬೈಲ್ ಅಲಾರ್ಮ್ ಸದ್ದು ಬಡಿದುಕೊಂಡಿದೆ.ಏಕಕಾಲಕ್ಕೆಹತ್ತಾರು ಮೊಬೈಲ್ ಗಳು ಸದ್ದು ಮಾಡಿದೆ.ಕೇಂದ್ರ ಸರ್ಕಾರದಿಂದ ವಿಕೋಪ ಎಚ್ಚರಿಕೆ ನೀಡುವ ಮೊಬೈಲ್ ಅಲರ್ಟ್ ಅಲಾರ್ಮ್ ಸದ್ದಿಗೆ ಕೈ ನಾಯಕರು ಕೊಂಚ ಗಲಿಬಿಲಿಯಾದರು.ವಿಕೋಪ ಮಾಹಿತಿ ಅಲಾರಂ ಎಂದು ಮಾಧ್ಯಮದವರು ಮಾಹಿತಿ ನೀಡಿದಾಗ ಬಿಜೆಪಿ,ಜೆಡಿಎಸ್ ನವರು ಅಲರ್ಟ್ ಆಗಿದ್ದಾರೆ.ಹಾಗೇ ನಮ್ಮನ್ನೂ ಅಲರ್ಟ್ ಮಾಡುತ್ತಿದ್ದಾರೆ ಆಗಲಿ ಬಿಡಿ ಎಂದು ನಗೆ ಚಟಾಕಿಯನ್ನ ಡಿಸಿಎಂ ಡಿಕೆಶಿವಕುಮಾರ್ ಹಾರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments