Webdunia - Bharat's app for daily news and videos

Install App

ಬೆಂಗಳೂರು: ಯಡವಟ್ಟಿನಿಂದ ಚಿನ್ನದ ಸರ ಸಮೇತ ಗಣೇಶನ ವಿಸರ್ಜನೆ

Sampriya
ಸೋಮವಾರ, 9 ಸೆಪ್ಟಂಬರ್ 2024 (17:11 IST)
Photo Courtesy X
ಬೆಂಗಳೂರು: ರಾಜ್ಯದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮೂರ್ತಿ ಪ್ರತಿಷ್ಠಾಪನೆ ಮಾಡಿ ಸಂಭ್ರಮದಿಂದ ವಿಘ್ನ ವಿನಾಶಕನ ಆರಾಧನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗಣೇಶನ ಮೂರ್ತಿಗೆ 60 ಗ್ರಾಂ ಚಿನ್ನದ ಸರ ಹಾಕಿ ಪೂಜೆ ಬಳಿಕ ಚಿನ್ನದ ಸರದ ಸಮೇತ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಅಚ್ಚರಿ ಏನೆಂದರೆ ರಾತ್ರಿ ಮಲಗುವ ವೇಳೇ ಚಿನ್ನದ ಸಮೇತ ಮೂರ್ತಿ ವಿಸರ್ಜನೆ ಮಾಡಿರುವುದಾಗಿ ನೆನಪಿಗೆ ಬಂದಿದೆ. ಕೂಡಲೇ ಮೂರ್ತಿ ವಿಸರ್ಜನೆ ಮಾಡಿದ ಸ್ಥಳದಲ್ಲೇ ಸ್ಥಳೀಯರು ಚಿನ್ನದ ಸರಕ್ಕೆ ಹುಡುಕಾಟ ನಡೆಸಿದ್ದಾರೆ.

ಇಂದು ಬೆಳಗ್ಗಿನ ಜಾವ ಚಿನ್ನದ ಸರ, ವಿಸರ್ಜನೆ ಮಾಡಿದ ಸ್ಥಳದಲ್ಲೇ ಸಿಕ್ಕಿದೆ. ಸರ ನೋಡಿದ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments