Webdunia - Bharat's app for daily news and videos

Install App

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ

Webdunia
ಶನಿವಾರ, 30 ಅಕ್ಟೋಬರ್ 2021 (20:44 IST)
ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಅಕ್ಟೋಬರ್ ೨೯ ರಿಂದ ನವೆಂಬರ್ ೦೨ರವರೆಗೆ ಐದು ದಿನಗಳ ಕಾಲ ಕರ್ನಾಟಕ ಕಲೆ, ಸಾಹಿತ್ಯ, ಸಾಂಸ್ಕೃತಿಕ ಮಹೋತ್ಸವ ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಒಟ್ಟು 130 ಮಳಿಗೆಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳೂ ಸೇರಿದಂತೆ ಎಲ್ಲಾ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ಹಾಗೂ ಖಾಸಗಿ ಪ್ರಕಾಶಕರ ಪುಸ್ತಕಗಳ ರಿಯಾಯಿತಿ ಮಾರಾಟ ಮಾಡಲಾಗುತ್ತಿದೆ. ಇದರ ಜೊತೆ ಶಿಲ್ಪಕಲೆ ಮತ್ತು ಚಿತ್ರಕಲೆಗಳ ಪ್ರದರ್ಶನ ಮತ್ತು ರಿಯಾಯಿತಿ ಮಾರಾಟ, ಜಾನಪದ / ಯಕ್ಷಗಾನ ಕಲೆಯ ಪರಿಕರಗಳ ಪ್ರದರ್ಶನ ಹಾಗೂ ದೇಸೀ ಉಡುಪುಗಳ ಮತ್ತು ದೇಸೀ ಆಹಾರಗಳ ಮಾರಾಟ ಇರುತ್ತದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕಲಾಸಕ್ತರು ಹಾಗೂ ಸಾರ್ವಜನಿಕರು ಈ ರಿಯಾಯಿತಿ ಮೇಳದಲ್ಲಿ ಭಾಗವಹಿಸಲು ಕೋರಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments