Webdunia - Bharat's app for daily news and videos

Install App

ದಸರಾ ಪಾಸ್ ವಿತರಣೆಯಲ್ಲಿ ತಾರತಮ್ಯ; ಮಹಾನಗರ ಪಾಲಿಕೆ ಮೇಯರ್ ರಿಂದ ಪ್ರತಿಭಟನೆ

Webdunia
ಭಾನುವಾರ, 6 ಅಕ್ಟೋಬರ್ 2019 (12:44 IST)
ಮೈಸೂರು : ದಸರಾ ಪಾಸ್ ವಿತರಣೆ ಮಾಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿರುವುದಕ್ಕೆ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಸೇರಿದಂತೆ ಸದಸ್ಯರು, ಜಿಲ್ಲಾಢಳಿತದ ವಿರುದ್ಧ ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.




ಮೈಸೂರು ಮಹಾನಗರ ಪಾಲಿಕೆ ಮೇಯರ್ ಸೇರಿದಂತೆ ಸದಸ್ಯರು ದಸರಾ ಪಾಸ್ ವಿತರಣೆ ಮಾಡದಿರುವುದಕ್ಕೆ ಮೈಸೂರು ಮಹಾನಗರ ಪಾಲಿಕೆಯ ಮುಖ್ಯದ್ವಾರದ ಬಳಿ ಕುಳಿತು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.


ಈ ಕುರಿತಂತೆ ಪ್ರತಿಕ್ರಿಯಿಸಿರುವ ಮೇಯರ್ ಪುಷ್ಪಲತಾ ಜಗನ್ನಾಥ್, ನಮಗೆ ಪಾಸ್ ವಿತರಣೆ ಮಾಡುವ ವಿಚಾರದಲ್ಲಿ ಜಿಲ್ಲಾಢಳಿತ ತಾರತಮ್ಯ ಮಾಡಿದೆ. ಕಳೆದ ಬಾರಿ ಸರಿಯಾಗಿ ಪಾಸ್ ಗಳ ವ್ಯವಸ್ಥೆ ಮಾಡಲಾಗಿತ್ತು. ಆದರೇ ಈ ಬಾರಿ ಪಾಸ್ ಹಂಚಿಕೆಯಲ್ಲಿ ತಾರತಮ್ಯ ದೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments