Webdunia - Bharat's app for daily news and videos

Install App

ರಸ್ತೆ ಕಾಮಗಾರಿ ವಿಚಾರದಲ್ಲಿ ತಾರತಮ್ಯ; ಜಿಟಿಡಿಗೆ ಶಿವಮೂರ್ತಿ ಬೆಂಬಲಿಗರಿಂದ ಘೇರಾವ್

Webdunia
ಭಾನುವಾರ, 15 ಮಾರ್ಚ್ 2020 (10:54 IST)
ಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದ ಬೆಳವಾಡಿಯಲ್ಲಿ ಶಾಸಕ ಜೆಟಿ ದೇವೆಗೌಡರು ಹಾಗೂ ಶಿವಮೂರ್ತಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.


ಬೆಳವಾಡಿಯಲ್ಲಿ ರಸ್ತೆ ಕಾಮಗಾರಿ ಗುದ್ದಲಿ ಪೂಜೆಗೆ ಜೆಟಿ ದೇವೆಗೌಡರು ಆಗಮಿಸಿದ್ದ ವೇಳೆ ಈ ಗಲಾಟೆ ನಡೆದಿದೆ. ರಸ್ತೆ ಕಾಮಗಾರಿ ವಿಚಾರದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಜೆಟಿ ದೇವೆಗೌಡರಿಗೆ ಶಿವಮೂರ್ತಿ ಬೆಂಬಲಿಗರು ಘೇರಾವ್ ಹಾಕಿದ್ದಾರೆ.


ಈ ವೇಳೆ ಉಭಯ ನಾಯಕರ ಬಣಗಳ ಮಧ್ಯೆ ವಾಗ್ವಾದ ಏರ್ಪಟ್ಟಿದ್ದು, ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments