Webdunia - Bharat's app for daily news and videos

Install App

ತಮ್ಮ ಸರ್ಕಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ - ಶಾಸಕ ಎಂಟಿಬಿ ನಾಗರಾಜ್

Webdunia
ಮಂಗಳವಾರ, 25 ಸೆಪ್ಟಂಬರ್ 2018 (19:06 IST)
ಬೆಂಗಳೂರು : ತಮ್ಮ ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ. ತಾರತಮ್ಯ ಮಾಡಲಾಗುತ್ತಿದೆ ಎಂದು ಶಾಸಕ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಶಾಸಕಾಂಗ ಸಭೆಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನನಗೆ ಯಾವ ಭರವಸೆಯನ್ನೂ ನೀಡಿಲ್ಲ. ಹೈಕಮಾಂಡ್ ಇದೆ ಮಾತನಾಡೋಣ ಎಂದಿದ್ದಾರೆ. ನನಗೆ ಅಸಮಾಧಾನ ಇರುವುದು ನಿಜ. ಮುಂದೆ ನೋಡಣ ಎಂದು ಹೇಳಿದ್ದಾರೆ.


ನಮ್ಮ ಕ್ಷೇತ್ರ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರ ಇದೆ. ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ, ತಾರತಮ್ಯ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments