ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ

Webdunia
ಸೋಮವಾರ, 21 ಫೆಬ್ರವರಿ 2022 (11:22 IST)
ಬೆಂಗಳೂರು : ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್ ಮತ್ತು ಸಚಿವ ನಾರಾಯಣ ಸ್ವಾಮಿ,

ಇಂದು ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 

ಮೈ ಶುಗರ್ ಕಾರ್ಖಾನೆ ಆದಷ್ಟು ಬೇಗ ಶುರು ಮಾಡುವುದು, ಜಿಲ್ಲೆಯ ನೀರಾವರಿ ಯೋಜನೆ, ಯುವಕರಿಗೆ ಉದ್ಯೋಗ ಕಲ್ಪಿಸುವುದು, ಅಕ್ರಮ ಗಣಿಗಾರಿಕೆ ತಡೆ ಹಾಗೂ ಕೆಆರ್ಎಸ್ ಸುತ್ತ ಮುತ್ತ ಗಣಿಗಾರಿಕೆ ನಿಯಂತ್ರಣ, ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments