ಮೋದಿ ಜೊತೆ ಸಂವಾದ ಆಸೆ ನಿರಾಸೆ

Webdunia
ಸೋಮವಾರ, 13 ಡಿಸೆಂಬರ್ 2021 (14:08 IST)
ನಿನ್ನೆ ನಡೆದ ಠೇವಣಿದಾರರಿಗೆ 5 ಲಕ್ಷ ರೂ.ಗಳ ವಿಮೆ ಹಣ ವಿತರಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಸಂವಾದ ನಡೆಸಲು ಅವಕಾಶ ಸಿಗದೆ ದಿವಾಳಿಗೊಳಗಾಗಿರುವ ಸಹಕಾರಿ ಬ್ಯಾಂಕುಗಳ ನೂರಾರು ಗ್ರಾಹಕರು ನಿರಾಸೆ ಅನುಭವಿಸಿದರು.ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರ ಸುತ್ತ ನೆರೆದಿದ್ದ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಸುಮಾರು 100 ಸಂಕಷ್ಟದಲ್ಲಿರುವ ಗ್ರಾಹಕರು, ತಮ್ಮ ಇಡೀ ಠೇವಣಿಯನ್ನು ವಾಪಸ್ ಕೊಡಿಸುವಂತೆ ಒತ್ತಾಯಿಸಿದರು.
 
'ನಾನು ಸುಮಾರು 40 ಲಕ್ಷ ಹಣವನ್ನು ಕಳೆದುಕೊಂಡಿದ್ದು, ಪಡೆದಿರುವ 5 ಲಕ್ಷ ಏನೂ ಅಲ್ಲ ಎಂದು ಗ್ರಾಹಕ ಪ್ರತಾಪ್ ಹೇಳಿದರು. ತನ್ನ ಪತ್ನಿ ಭವಾನಿಯೊಂದಿಗಿನ ಜಂಟಿ ಖಾತೆಯಲ್ಲಿ 9 ಲಕ್ಷ ಠೇವಣಿ ಇಟ್ಟಿದೆ. ಆದರೆ, ಈಗ 5 ಲಕ್ಷ ಸಿಕ್ಕಿರುವುದಾಗಿ ಹೇಳಿದ ಮತ್ತೋರ್ವ ಠೇವಣಿದಾರ ಶೇಷಗಿರಿ ರಾವ್, ತಮ್ಮ ಕುಟುಂಬ ಸಂಕಷ್ಟದಲ್ಲಿದ್ದು, ಉಳಿದ ಹಣ ಕೂಡಾ ಬೇಕಾಗಿದೆ ಎಂದರು. ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಒದಗಿಸಬೇಕೆಂದು ಗ್ರಾಹಕರು ಪ್ರಹ್ಲಾದ್ ಜೋಶಿ ಹಾಗೂ ತೇಜಸ್ವಿ ಸೂರ್ಯ ಅವರನ್ನು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮುಂದಿನ ಸುದ್ದಿ
Show comments