ರಾಜ್ಯದ ಬಿಜೆಪಿ ಮುಖಂಡರ ಜೊತೆ ಚರ್ಚೆ

Webdunia
ಗುರುವಾರ, 23 ಫೆಬ್ರವರಿ 2023 (08:24 IST)
ಬಳ್ಳಾರಿ ಜಿಲ್ಲೆಯ ಕಾರ್ಯಕರ್ತರ ಸಭೆಯ ನಂತರ ಅಮಿತ್ ಶಾ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದು, ವಿಧಾನಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ ರಾಜ್ಯದ ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.
 
ಅಲ್ಲದೇ ಪಕ್ಷ ಸಂಘಟನೆ ಹಾಗೂ ಚುನಾವಣಾ ಗೆಲುವಿಗೆ ಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ನಾಯಕರಿಗೆ ಸಲಹೆ ನೀಡಲಿದ್ದಾರೆ.

ಗಣಿನಾಡು ಬಳ್ಳಾರಿ ಹಾಗೂ ನಾಲ್ಕು ಜಿಲ್ಲೆಯ ಬೆಜೆಪಿ ನಾಯಕರಿಗೆ ಕಲ್ಯಾಣ ಕರ್ಣಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಹೇಗೆ ಎನ್ನುವ ಪಾಠ ಅಮಿತ್ ಶಾ ಮಾಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವ ಗಡಿಬಿಡಿಯಲ್ಲಿ ಚಕ್ರದಡಿಗೆ ಸಿಲುಕಿದ ವಿದ್ಯಾರ್ಥಿನಿಯ ಕಾಲು: ಭಯಾನಕ Video

ಬಾಂಗ್ಲಾದೇಶದಲ್ಲಿ ನದಿಗೆ ಉರುಳಿದ ಬಸ್, 25 ಸಾವು: ಭಯಾನಕ ವಿಡಿಯೋ ಇಲ್ಲಿದೆ Video

ಜಾಗತಿಕ ಸಂಕಷ್ಟದ ಬಗ್ಗೆ ಚರ್ಚಿಸುವಾಗಲೇ ರಾಹುಲ್ ಗಾಂಧಿ ನಾಪತ್ತೆ: ಪ್ರಲ್ಹಾದ್ ಜೋಶಿ ಟೀಕೆ

ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದೇ ಕೊನೆ ದಿನ: ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ

ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬರೆ: ಜಲಮಂಡಳಿಯಿಂದ ಶಾಕ್

ಮುಂದಿನ ಸುದ್ದಿ
Show comments