Webdunia - Bharat's app for daily news and videos

Install App

ಗೌಡರ ವಿರುದ್ಧ ಅವಹೇಳನ; ಬಿಜೆಪಿ ಶಾಸಕನ ವಿರುದ್ಧ ಜೆಡಿಎಸ್ ಆಕ್ರೋಶ

Webdunia
ಬುಧವಾರ, 13 ಫೆಬ್ರವರಿ 2019 (15:18 IST)
ಮಾಜಿ ಪ್ರಧಾನಿ ಹೆಚ್ .ಡಿ.ದೇವೇಗೌಡರ ಹಾಗೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕರ ಕ್ರಮ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ  ಶಾಸಕ ಪ್ರೀತಮ್ ಗೌಡ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಪ್ರೀತಮ್ ಗೌಡ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಹಾಸನದ ವಿದ್ಯಾ ನಗರದಲ್ಲಿರುವ ಶಾಸಕ ಪ್ರೀತಮ್ ಮನೆ ಮುಂದೆ ಪ್ರತಿಭಟನೆ ನಡೆಯಿತು.

ಶಾಸಕ ಪ್ರೀತಮ್ ಗೌಡರನ್ನು ಬಂಧಿಸುವಂತೆ ಒತ್ತಾಯ ಮಾಡಿದ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿದರು.

ಪಾಪ ಪಾಂಡು ಪ್ರೀತಮ್ ಎಂದು ಪ್ರತಿಭಟನಾಕಾರರು ಗೇಲಿ ಮಾಡಿದರು. ಹಿರಿಯ ರಾಜಕಾರಣಿ ಬಗ್ಗೆ  ಅವಹೇಳನಕಾರಿ ಮಾತನಾಡಿರುವುದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದರು.
ಪ್ರೀತಮ್  ಆಕಸ್ಮಿಕ ಶಾಸಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments