Webdunia - Bharat's app for daily news and videos

Install App

ಅತೃಪ್ತ ಶಾಸಕರು ಮುಂಬೈಗೆ – ಜೆಡಿಎಸ್ ಶಾಸಕರು ಈ ರೆಸಾರ್ಟ್ ಗೆ?

Webdunia
ಸೋಮವಾರ, 8 ಜುಲೈ 2019 (15:19 IST)
ದೋಸ್ತಿ ಸರಕಾರದ ವಿರುದ್ಧ ಅಸಮಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆಲ ಶಾಸಕರು ಮುಂಬೈಗೆ ಹಾರಿರುವ ಬೆನ್ನಲ್ಲೇ ಜೆಡಿಎಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಒಗ್ಗಟ್ಟಾಗಿ ಇಟ್ಟುಕೊಳ್ಳಲು ಮುಂದಾಗಿದೆ.

ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗದಂತೆ ಹಾಗೂ ಸರಕಾರವನ್ನು ಸುಸ್ಥಿರವಾಗಿ ಮುಂದುವರಿಸಲು ಅನುವಾಗುವಂತೆ ನೋಡಿಕೊಳ್ಳಲು ಮಡಿಕೇರಿಯ ರೆಸಾರ್ಟ್ ನಲ್ಲಿ ರೂಂಗಳನ್ನು ಬುಕ್ ಮಾಡಲಾಗಿದೆ ಎನ್ನಲಾಗಿದೆ.

ಸೋಮವಾರಪೇಟೆ ತಾಲೂಕಿನ ಪ್ಯಾಡಿಂಗ್ ಟನ್ ರೆಸಾರ್ಟಿನಲ್ಲಿ ಜೆಡಿಎಸ್ ಶಾಸಕರಿಗಾಗಿ ರೂಮುಗಳು ಬುಕ್ ಆಗಿವೆ. ರಾತ್ರಿಯೊಳಗಾಗಿ ರೆಸಾರ್ಟ್ ಗೆ ಬರುವುದಾಗಿ ಬುಕ್ ಮಾಡಲಾಗಿದೆ.

ರೂಮುಗಳು ಬುಕ್ ಆಗಿರುವ ಕುರಿತು ರೆಸಾರ್ಟ್ ಸಿಬ್ಬಂದಿ ಸಹ ಸ್ಪಷ್ಟನೆ ನೀಡಿದ್ದಾರೆ. ಆದರೆ ಜೆಡಿಎಸ್ ಶಾಸಕರು ಬರುತ್ತಾರೋ ಇಲ್ಲವೇ ಬೇರೆಯಾವುದಾರೂ ಸುರಕ್ಷಿತ ಸ್ಥಳಕ್ಕೆ ತೆರಳುತ್ತಾರೋ ಅನ್ನೋ ಕುತೂಹಲವಂತೂ ಇದ್ದೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments