Webdunia - Bharat's app for daily news and videos

Install App

ಮೋದಿ ಭೇಟಿಯಿಂದ ʼಕೈʼ ನಾಯಕರಿಗೆ ಭ್ರಮನಿರಸನ : ಬೊಮ್ಮಾಯಿ

Webdunia
ಮಂಗಳವಾರ, 28 ಫೆಬ್ರವರಿ 2023 (15:31 IST)
ಹುಬ್ಬಳ್ಳಿ : ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ.
 
ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡುವುದು ಸರಿಯಲ್ಲ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟ್ರಂತೆ ವರ್ತಿಸ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ.

ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments