ಆರಗ ಜ್ಞಾನೇಂದ್ರರನ್ನು ವಜಾಗೊಳಿಸಿ : ಲಕ್ಷ್ಮಿ ಹೆಬ್ಬಾಳ್ಕರ್

Webdunia
ಶುಕ್ರವಾರ, 8 ಏಪ್ರಿಲ್ 2022 (08:04 IST)
 

ಬೆಳಗಾವಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಆಕಸ್ಮಿಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಯತ್ನ ನಡೆಸಿದ್ದಾರೆ.

ಹೀಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು. ಜೊತೆಗೆ ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments