'ಜ್ಞಾನೇಂದ್ರ ವಜಾ ಮಾಡಿ'

Webdunia
ಶುಕ್ರವಾರ, 8 ಏಪ್ರಿಲ್ 2022 (17:18 IST)
ಕರ್ನಾಟಕ ಗೃಹ ಸಚಿವ ಅರಗ ಜ್ಞಾನೇಂದ್ರ  ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಇಬ್ಬರೂ ಕೋಮು ಗಲಭೆಗೆ ಪ್ರಚೋದನೆಯಾಗುವ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಅವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​​ ಬೆಂಗಳೂರಲ್ಲಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹಾಗೆಯೇ, ಜ್ಞಾನೇಂದ್ರ ಅವರು ಸಂಪುಟದಲ್ಲಿರುವುದು ಸರ್ಕಾರಕ್ಕೆ ಶೋಭೆಯಲ್ಲ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು. ಗೃಹ ಮಂತ್ರಿಗಳು ತಮ್ಮ ಹೇಳಿಕೆಗಾಗಿ ಕ್ಷಮಾಪಣೆ ಕೇಳಿದ ಮೇಲೂ ಚಂದ್ರು ತಾಯಿಯನ್ನು ಭೇಟಿಯಾಗಿದ್ದ ರವಿ ಅವರು ತಮಗೆ ಅನುಕೂಲವಾಗುವಂಥ ಮಾತನ್ನು ಆಕೆಯಿಂದ ಹೇಳಿಸಲು ಪ್ರಯತ್ನಿಸಿದರು ಎಂದು ಡಿಕೆಶಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್, ಕೊನೆಗೂ ಜೈಲಿಂದ್ದ ಬೈರತಿ ಬಸವರಾಜ್ ರಿಲೀಸ್

ಸಿದ್ದಾಪುರ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಗೆ

ನೀನು ಹಾಗೆ ಕುಣಿಕೆ ಕಟ್ಟಬಾರದು, ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಪತ್ನಿಗೆ ಸೂಚಿಸಿದ ಪತಿ, ಮುಂದೇನಾಯ್ತು

ಚುನಾವಣೆ ಹತ್ತಿರ ಬೆನ್ನಲ್ಲೇ 5 ಅಭಿವೃದ್ಧಿ ಮಂಡಳಿ ಘೋಷಿಸಿದ ಮಮತಾ ಬ್ಯಾನರ್ಜಿ

ಲವ್ ಜಿಹಾದ್‌, ಮತಾಂತರ ಇಲ್ಲ: ಮದುವೆ ಬಗ್ಗೆ ಮೊನಲಿಸಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments