Select Your Language

Notifications

webdunia
webdunia
webdunia
webdunia

ಕನ್ನಡದ ವಿಚಾರಕ್ಕೆ ಜಗಳ- ದೂರು ದಾಖಲು

Dispute over Kannada issue
ಕನ್ನಡದ ವಿಚಾರಕ್ಕೆ ಜಗಳ ನಡೆದು ನೀಲಂಜಿತ್ ಕೌರ್ (46) ಎಂಬ ಮಹಿಳೆಯಿಂದ ದೂರು ದಾಖಲಾಗಿದೆ. ವಾಹನದಲ್ಲಿ ಹೋಗಬೇಕಾದರೆ ಮಗು ಅಡ್ಡ ಬಂದಿತ್ತು .ಈ ವೇಳೆ ಬೇರೆ ಭಾಷೆಯಲ್ಲಿ ಪೋಷಕರಿಗೆ ಮಗುವನ್ನ ಸರಿಯಾಗಿ ನೋಡಿಕೊಳ್ಳಿ ಎಂದು ನೀಲಂಜಿತ್ ಹೇಳಿದ್ರು.ಈ ವೇಳೆ ನಿನಗೆ ಕನ್ನಡ ಬರೋದಿಲ್ವೆ .? ಕರ್ನಾಟಕದಲ್ಲಿರಬೇಕಾದರೆ ಕನ್ನಡ ಮಾತಾಡು ಎಂದು ಹೇಳಿದ್ದರಂತೆ .ಈ ವಿಚಾರ ಅಲ್ಲಿದ್ದ ಜನರು ಹಾಗೂ ನೀಲಂ ಕೌರ್ ನಡುವೆ ಜಗಳವಾಗಿದೆ .ಈ ವೇಳೆ ವಿಡೀಯೋ ಮಾಡಲು ಹೋದಾಗ ಅಲ್ಲಿದ್ದ ಕೆಲ ಮಹಿಳೆಯರಿಂದ ನೀಲಂಜಿತ್ ಕೌರ್ ಮೇಲೆ ಹಲ್ಲೆ  ಮಾಡಿದ್ದಾರೆ.ಪ್ಲಾಸ್ಟಿಕ್ ಪೈಪ್ ನಿಂದ ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಾಗಿದೆ.ದೊಡ್ಡಬೊಮ್ಮಸಂದ್ರ ಬಳಿ ಇರುವ ವಿಶಾಲ್ ಮೆಡಿಕಲ್ ಬಳಿ ನಡೆದ ಘಟನೆ ಇದ್ದಾಗಿದ್ದು,ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳ ಬ್ಯಾಗ್ ಪರಿಶೀಲನೆಗೆ ಇಳಿದ ಶಾಲಾ ಶಿಕ್ಷಕರಿಗೆ ಶಾಕ್