ಕನ್ನಡದ ವಿಚಾರಕ್ಕೆ ಜಗಳ- ದೂರು ದಾಖಲು

Webdunia
ಬುಧವಾರ, 30 ನವೆಂಬರ್ 2022 (15:33 IST)
ಕನ್ನಡದ ವಿಚಾರಕ್ಕೆ ಜಗಳ ನಡೆದು ನೀಲಂಜಿತ್ ಕೌರ್ (46) ಎಂಬ ಮಹಿಳೆಯಿಂದ ದೂರು ದಾಖಲಾಗಿದೆ. ವಾಹನದಲ್ಲಿ ಹೋಗಬೇಕಾದರೆ ಮಗು ಅಡ್ಡ ಬಂದಿತ್ತು .ಈ ವೇಳೆ ಬೇರೆ ಭಾಷೆಯಲ್ಲಿ ಪೋಷಕರಿಗೆ ಮಗುವನ್ನ ಸರಿಯಾಗಿ ನೋಡಿಕೊಳ್ಳಿ ಎಂದು ನೀಲಂಜಿತ್ ಹೇಳಿದ್ರು.ಈ ವೇಳೆ ನಿನಗೆ ಕನ್ನಡ ಬರೋದಿಲ್ವೆ .? ಕರ್ನಾಟಕದಲ್ಲಿರಬೇಕಾದರೆ ಕನ್ನಡ ಮಾತಾಡು ಎಂದು ಹೇಳಿದ್ದರಂತೆ .ಈ ವಿಚಾರ ಅಲ್ಲಿದ್ದ ಜನರು ಹಾಗೂ ನೀಲಂ ಕೌರ್ ನಡುವೆ ಜಗಳವಾಗಿದೆ .ಈ ವೇಳೆ ವಿಡೀಯೋ ಮಾಡಲು ಹೋದಾಗ ಅಲ್ಲಿದ್ದ ಕೆಲ ಮಹಿಳೆಯರಿಂದ ನೀಲಂಜಿತ್ ಕೌರ್ ಮೇಲೆ ಹಲ್ಲೆ  ಮಾಡಿದ್ದಾರೆ.ಪ್ಲಾಸ್ಟಿಕ್ ಪೈಪ್ ನಿಂದ ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಾಗಿದೆ.ದೊಡ್ಡಬೊಮ್ಮಸಂದ್ರ ಬಳಿ ಇರುವ ವಿಶಾಲ್ ಮೆಡಿಕಲ್ ಬಳಿ ನಡೆದ ಘಟನೆ ಇದ್ದಾಗಿದ್ದು,ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಗೆ ಪ್ರಧಾನಿ ಮೋದಿ ಒಂದು ಕರೆ ಮಾಡಿದ್ರೆ ಸಾಕು ಸಮಸ್ಯೆ ಪರಿಹಾರ: ಯುಎಇ ರಾಯಭಾರಿ

ಮಕ್ಕಳ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ: 490 ಕೋಟಿ ಅನುದಾನ ಮೀಸಲು

ಬೆಂಗಳೂರಿನ ಟ್ರಾಫಿಕ್ ಆಡಿಕೊಂಡು ಲೇವಡಿ ಮಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಕರ್ನಾಟಕದ ಮತ್ತೊಂದು ಕೇರಳ ಪ್ರೀತಿ: ಕೇರಳದಿಂದ ಟೆಂಡರ್ ಇಲ್ಲದೇ ಟ್ರಾನ್ಸ್ ಫಾರ್ಮರ್ ಗೆ ಆರ್ಡರ್ ಆರೋಪ

ಕೇರಳಕ್ಕೆ ರಾಹುಲ್ ಗಾಂಧಿ ಘೋಷಿಸಿದ ಪಂಚ ಗ್ಯಾರಂಟಿಗಳು ಏನೆಲ್ಲಾ ನೋಡಿ

ಮುಂದಿನ ಸುದ್ದಿ
Show comments