Webdunia - Bharat's app for daily news and videos

Install App

ಕನ್ನಡದ ವಿಚಾರಕ್ಕೆ ಜಗಳ- ದೂರು ದಾಖಲು

Webdunia
ಬುಧವಾರ, 30 ನವೆಂಬರ್ 2022 (15:33 IST)
ಕನ್ನಡದ ವಿಚಾರಕ್ಕೆ ಜಗಳ ನಡೆದು ನೀಲಂಜಿತ್ ಕೌರ್ (46) ಎಂಬ ಮಹಿಳೆಯಿಂದ ದೂರು ದಾಖಲಾಗಿದೆ. ವಾಹನದಲ್ಲಿ ಹೋಗಬೇಕಾದರೆ ಮಗು ಅಡ್ಡ ಬಂದಿತ್ತು .ಈ ವೇಳೆ ಬೇರೆ ಭಾಷೆಯಲ್ಲಿ ಪೋಷಕರಿಗೆ ಮಗುವನ್ನ ಸರಿಯಾಗಿ ನೋಡಿಕೊಳ್ಳಿ ಎಂದು ನೀಲಂಜಿತ್ ಹೇಳಿದ್ರು.ಈ ವೇಳೆ ನಿನಗೆ ಕನ್ನಡ ಬರೋದಿಲ್ವೆ .? ಕರ್ನಾಟಕದಲ್ಲಿರಬೇಕಾದರೆ ಕನ್ನಡ ಮಾತಾಡು ಎಂದು ಹೇಳಿದ್ದರಂತೆ .ಈ ವಿಚಾರ ಅಲ್ಲಿದ್ದ ಜನರು ಹಾಗೂ ನೀಲಂ ಕೌರ್ ನಡುವೆ ಜಗಳವಾಗಿದೆ .ಈ ವೇಳೆ ವಿಡೀಯೋ ಮಾಡಲು ಹೋದಾಗ ಅಲ್ಲಿದ್ದ ಕೆಲ ಮಹಿಳೆಯರಿಂದ ನೀಲಂಜಿತ್ ಕೌರ್ ಮೇಲೆ ಹಲ್ಲೆ  ಮಾಡಿದ್ದಾರೆ.ಪ್ಲಾಸ್ಟಿಕ್ ಪೈಪ್ ನಿಂದ ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಾಗಿದೆ.ದೊಡ್ಡಬೊಮ್ಮಸಂದ್ರ ಬಳಿ ಇರುವ ವಿಶಾಲ್ ಮೆಡಿಕಲ್ ಬಳಿ ನಡೆದ ಘಟನೆ ಇದ್ದಾಗಿದ್ದು,ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments