ರಾಹುಲ್ ಗಾಂಧಿಯನ್ನು ಅನರ್ಹ ಮಾಡಿದ್ರು ಕಾಂಗ್ರೆಸ್ ಗೆ ಬುದ್ಧಿ ಬಂದಿಲ್ಲ ..!

Webdunia
ಮಂಗಳವಾರ, 28 ಮಾರ್ಚ್ 2023 (19:34 IST)
ಸಿಎಂ ಬೊಮ್ಮಾಯಿ ಒಬ್ಬ ಶಕುನಿ ಇದ್ದಂದೆ ಎಂಬ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಹೇಳಿಕೆ ವಿರುದ್ಧ ಇಂದು ಬಿಜೆಪಿಯ ಎಂ ಎಲ್ ಸಿ ಛಲವಾದಿ ನಾರಾಯಣಸ್ವಾಮಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ..ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಸಿಎಂ ಬೊಮ್ಮಾಯಿ ಅವರನ್ನು ಶಕುನಿಗೆ ಹೋಲಿಕೆ ಮಾಡಿ ಮಾತಾಡಿದ್ದಾರೆ.ಒಬ್ಬ ಸಿಎಂ ರನ್ನು ಯಾವ ರೀತಿ ನಮೂದಿಸಬೇಕು ಎಂದು ಗೊತ್ತಿಲ್ಲಅವರ ಮುಖಂಡ ರಾಹುಲ್ ಗಾಂಧಿ ಪಾಲಸಿ ಮುಂದುವರೆಸಿದ್ದಾರೆ.ರಾಹುಲ್ ಗಾಂದಿ ಬಾಯಿಗೂ ಬೀಗ ಇಲ್ಲ ಇವರಿಗೂ ಬೀಗ ಇಲ್ಲ...ಸಿಎಂ ನ ಶಕುನಿಗೆ ಹೋಲಿಸಿದರೆ ನಿಮ್ಮನ್ನ ನಾವು ಶಿಖಂಡಿ ಅನ್ನಬಹುದು ಅಲ್ಲವೇ ಅದರೆ ನಾವು ಆಗೇ ಅನ್ನೋಲ್ಲ ಇಂತ ಕೆಟ್ಟ ಪದ ಬಳಕೆ ಮಾಡೋಕೆ ನಿಮಗೆ ಯಾವ ಯೋಗ್ಯತೆ ಇದೆ..ಪ್ರಧಾನಿಯನ್ನೇ ನಿಂದಿಸಿದಕ್ಕೆ ರಾಹುಲ್ ಗಾಂಧಿ ಅನರ್ಹಗೊಳಿಸಿದ್ದಾರೆ ಆದರೂ ಈ ಬಗ್ಗೆ ಪಾಠ ಕಲಿತಿಲ್ಲ ಈ ಬಗ್ಗೆ ಕ್ರಮ ವಹಿಸಬೇಕು ಎಂದು ದೂರು ಕೊಟ್ಟಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments