Webdunia - Bharat's app for daily news and videos

Install App

ದೇವೇಗೌಡರನ್ನು ತೆಗಳಿದ್ದಕ್ಕೆ ಹೊಳೆನರಸೀಪುರ ಬಂದ್!

Webdunia
ಶನಿವಾರ, 1 ಏಪ್ರಿಲ್ 2017 (11:13 IST)
ಹಾಸನ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಅವಮಾನ ಮಾಡಿದ್ದನ್ನು ಖಂಡಿಸಿ ಇಂದು ಹೊಳೆನರಸೀಪುರದಲ್ಲಿ ಬಂದ್ ಆಚರಿಸಲಾಗುತ್ತಿದೆ.

 

ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಆಚರಣೆ ಮಾಡಲಾಗುತ್ತಿದೆ. ಜೆಡಿಎಸ್ ಪಕ್ಷ ಬಂದ್ ಗೆ ಕರೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ದೇಶ ದ್ರೋಹಿ ಎಂದು ಬರೆದು ಅವಮಾನ ಮಾಡಲಾಗಿತ್ತು.

ಇದೇ ಕಾರಣಕ್ಕೆ ಬಂದ್ ಗೆ ಕರೆ ನೀಡಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕೇಸು ದಾಖಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಹುಲಿಗಳ ಸಂತತಿ: ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶಕ್ಕೆ ಸರ್ಕಾರ ಚಿಂತನೆ, ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಮೋದಿ ಸರ್ಕಾರ ರೈತರ ಜೀವ ಹಿಂಡುತ್ತಿದೆ: ರಣದೀಪ್ ಸುರ್ಜೇವಾಲ

ವಿಶ್ವಮಟ್ಟದಲ್ಲಿ ದಾಖಲೆ ಪುಟ ಸೇರಿದ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ

ಭಟ್ಕಳ, ಬೀದಿ ನಾಯಿಗಳ ದಾಳಿಗೆ 70 ಗಂಟೆಗಳಲ್ಲಿ 15ಕ್ಕೂ ಅಧಿಕ ಮಂದಿಗೂ ಹೆಚ್ಚು ಗಾಯ

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments