Webdunia - Bharat's app for daily news and videos

Install App

ವರಕವಿ ದ.ರಾ. ಬೇಂದ್ರೆಗೆ ಅಗೌರವ – ರಸ್ತೆಗಿಳಿದ ಸಾಹಿತಿಗಳು

Webdunia
ಬುಧವಾರ, 8 ಜನವರಿ 2020 (15:16 IST)
ವರಕವಿ ಬೇಂದ್ರೆ ಅವರಿಗೆ ಅಗೌರವ ಸೂಚಿಸುತ್ತಿರೋದಕ್ಕೆ ಆಕ್ರೋಶಗೊಂಡ ಸಾಹಿತಿಗಳು, ಬೇಂದ್ರೆ ಅಭಿಮಾನಿಗಳು ಬೀದಿಗೆ ಇಳಿದು ಪ್ರತಿಭಟನೆ ಕೈಗೊಂಡಿದ್ದಾರೆ.

ಸಾಧಕರಿಗೆ ಕೊಡುತ್ತಿದ್ದ ಅಂಬಿಕಾತನಯದತ್ತ ಪ್ರಶಸ್ತಿಯನ್ನು ಯತ್ತಾಸ್ಥಿತಿ ಮುಂದುವರೆಸಿಕೊಂಡು ಹೋಗಬೇಕು. ಹೀಗಂತ ಧಾರವಾಡದ ಬಾಂಡ್ಸ್ ಸದಸ್ಯರು ಮತ್ತು ನಾಗರಿಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೇಂದ್ರೆ ಭವನದಲ್ಲಿ ಪ್ರತಿ ವರ್ಷ ಸಾಧಕರಿಕೆ ಕೊಡುತ್ತಿದ್ದ ಅಂಬಿಕಾತನಯದತ್ತ ಪ್ರಶಸ್ತಿಗೆ ಮೊದಲು 1 ಲಕ್ಷ ನಗದು ಹಣ ನಿಗದಿ ಪಡಿಸಿದ್ದರು. ಆದರೆ ಈಗ ಅದನ್ನು ಸರಕಾರ 10 ಸಾವಿರಕ್ಕೆ ಇಳಿಸಿದೆ. ಇದು ವರಕವಿ ಬೇಂದ್ರೆಯವರಿಗೆ ಅಗೌರವ ನೀಡಿದಂತೆ.

ಪ್ರಶಸ್ತಿ ಮೊತ್ತವನ್ನು ಹಿಂದಿನಂತೆ 1 ಲಕ್ಷ ಹಣವನ್ನು ನಿಗದಿ ಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments